ಮೈಸೂರು ಶಾಸಕ ಶಂಕರಲಿಂಗೇಗೌಡ ಅಪಹರಣ

ಶಂಕರಲಿಂಗೇಗೌಡರ ಮೈಸೂರಿನ ಟಿಕೆ ಲೇಔಟ್ ಮನೆಯಲ್ಲಿ ಜನಜಾತ್ರೆ ಸೇರಿದ್ದು ರಾಜಕೀಯ ಬೆಳವಣಿಗಿಗೆಗಳ ಬಗೆಗೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ತೀವ್ರ ಕುತೂಹಲ ತಾಳಿದ್ದಾರೆ. ಮೈಸೂರಿನವರೇ ಆಗಿರುವ, ಆದರೆ ಭಾಜಪಕ್ಕೆ ಸೇರದ ಶಾಸಕರೊಬ್ಬರ ಕೈವಾಡ ತನ್ನ ತಂದೆಯ ಅಪಹರಣದ ಹಿಂದೆ ಇದೆ ಎಂದು ಪ್ರೀತಮ್ ಹೇಳಿದ್ದಾರೆ. ಶಂಕರ ಲಿಂಗೇಗೌಡರು ಯಾವತ್ತೂ ಬಿಜೆಪಿ ನಿಷ್ಠರಾಗಿದ್ದು ಅವರು ಪಕ್ಷವನ್ನು ತೊರೆಯುವ ಯಾವುದೇ ಸಾಧ್ಯತೆಯಿಲ್ಲ ಎಂದು ಅವರ ಮಗ ತಿಳಿಸಿದ್ದಾರೆ.
ಈ ಮಧ್ಯೆ ಇನ್ನಿಬ್ಬರು ಮಂತ್ರಿಗಳನ್ನು ವಜಾ ಮಾಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಆಸ್ನೋಟಿಕರ್ ಮತ್ತು ಬಾಲಚಂದ್ರ ಜಾರಕಿಹೊಳಿ ಅವರನ್ನು ವಜಾ ಮಾಡುವ ಪತ್ರವನ್ನು ಅವರು ಗುರುವಾರ ಬೆಳಗ್ಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ.
ಇನ್ನೊಂದು ಬೆಳವಣಿಗೆಯಲ್ಲಿ ಚೆನ್ನೈನಲ್ಲಿ ಮೊಕ್ಕಾಂ ಹೂಡಿದ್ದ ಬಿಜೆಪಿ ಭಿನ್ನಮತ ಶಾಸಕರು ಪುಣೆಗೆ ಹಾರಿದ್ದಾರೆ. ಶಾಸಕರ ಗುಂಪು ಗುರುವಾರ ಬೆಳಗ್ಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಅಲ್ಲಿಂದ ಅವರೆಲ್ಲ ಶಿರಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದಾರೆ. ಕಾಂಗ್ರೆಸ್ಸಿನ 45 ಶಾಸಕರು ಚಿಕ್ಕಜಾಲದ ಒಂದು ರೆಸಾರ್ಟಿನಲ್ಲಿ ಜಮಾಯಿಸಿದ್ದು ಮಂತ್ರಾಲೋಚನೆಯಲ್ಲಿ ಮಗ್ನರಾಗಿದ್ದಾರೆ. ಇದೇ ವೇಳೆ ತಮ್ಮ ಸಚಿವ ಪದ ತ್ಯಾಗ ಮಾಡಲು ಮುಜರಾಯಿ ಸಚಿವ ಕೃಷ್ಣ ಪಾಲೇಮಾರ್ ಮುಂದೆ ಬಂದಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications