ಮೋದಿಗೆ ಹತ್ತು ವರ್ಷ, ಯಡ್ಡಿಗೆ ಎಷ್ಟು ವರ್ಷ?

ಗುರುವಾರ (ಅಕ್ಟೋಬರ್ 7) ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿದು ಹತ್ತು ವರ್ಷ. ಇತ್ತೀಚೆಗೆ ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಮೋದಿ ಅವರು ಕಳೆದ ಒಂದು ದಶಕಗಳಿಂದ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಹರಿಕಾರರಾಗಿದ್ದಾರೆ. ಗುಜರಾತ್ ನಲ್ಲಿ ಅಲ್ಪಸಂಖ್ಯಾತರು ಮೋದಿ ಪರ ವಾಲುತ್ತಿದ್ದಾರೆ ಅಥವಾ ಮೋದಿ ಆಡಳಿತ ವೈಖರಿಗೆ ತಲೆಬಾಗಿದ್ದಾರೆ ಎಂದೂ ಹೇಳಿದೆ. ಅದಕ್ಕೆ ಇತ್ತೀಚಿನ ಉದಾಹರಣೆಯೆಂದರೆ ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಕತ್ಲಾಲ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ಮತ್ತು ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು. ಕಳೆದ 50 ವರ್ಷಗಳಿಂದ ಇದೇ ಮೊದಲ ಬಾರಿಗೆ ಬಿಜೆಪಿ ಈ ಕ್ಷೇತ್ರದಲ್ಲಿ ಜಯಗಳಿಸಿದೆ. ಏನು ಮಾಯೆಯೋ, ಏನು ಮರ್ಮವೋ!
ಗೋಧ್ರಾ ಪ್ರಕರಣದ ನಂತರ ವ್ಯಾಪಕ ಟೀಕೆಗೆ ಒಳಗಾಗಿದ್ದ ಮೋದಿ ನಂತರ ತಮ್ಮ ಅಭಿವೃದ್ದಿ ಕೆಲಸದಿಂದ ಟೀಕಾಕಾರರ ಬಾಯಿ ಮುಚ್ಚುವಂತೆ ಮಾಡಿದರು. ರಾಜ್ಯ ಹಿಂದೆಂದೂ ಕಾಣದ ಅಭಿವೃದ್ದಿಯನ್ನು ಕಂಡಿದೆ ಅಂಕಿ ಅಂಶಗಳು ಹೇಳುತ್ತವೆ. ಕೃಷಿ, ಕೈಗಾರಿಕಾ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಗುಜರಾತ್ ಉತ್ತಮ ಅಭಿವೃದ್ದಿ ಕಂಡಿತು. ಹತ್ತು ವರ್ಷ ಅಧಿಕಾರ ನಡೆಸಿದರೂ ಭಿನ್ನಮತೀಯ ಚಟುವಟಿಕೆಗೆ ಆಸ್ಪದವೇ ನೀಡದೆ ಪಕ್ಷದ ಶಾಸಕರನ್ನು ನಿಯಂತ್ರಿಸುವಲ್ಲಿ ಕೂಡ ಮೋದಿ ಯಶಸ್ವಿಯಾಗಿದ್ದಾರೆ. ಉತ್ತಮ ಅಧಿಕಾರ ನೀಡಿದರೆ ವಿರೋಧ ಪಕ್ಷಗಳು ಮತ್ತು ಜತೆಗಾರ ಶಾಸಕರು ತೆಪ್ಪಗೆ ಇರಬೇಕಾಗುತ್ತದೆ ಎನ್ನುವುದಕ್ಕೆ ಗುಜರಾತ್ ಸರಕಾರ ಉದಾಹರಣೆ. ಶಹಬ್ಬಾಸ್ ಮೋದಿ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications