ಅಯೋಧ್ಯೆ ತೀರ್ಪು ತಿರಸ್ಕರಿಸಿದ ಮುಸ್ಲಿಂ ಸಂಘಟನೆ

ಬುಖಾರಿ ನೇತೃತ್ವದಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ. ದೆಹಲಿ ಮತ್ತು ಉತ್ತರಪ್ರದೇಶದ ಧಾರ್ಮಿಕ ಮುಖಂಡರು ಮತ್ತು ವಿದ್ವಾಂಸರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ತನ್ನ ನಿಲುವನ್ನು ಸ್ಪಷ್ಟ ಪಡಿಸಲಿ. ಪ್ರಧಾನಮಂತ್ರಿ ಭೇಟಿಯ ಅವಕಾಶಕ್ಕಾಗಿ ಪತ್ರ ಬರೆದಿದ್ದೇವೆ. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ ಮೋಸ ಮಾಡುತ್ತಿದೆ ಎಂದು ಬುಖಾರಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಂ ಸಂಘಟನೆಗಳನ್ನು ಬೆಂಬಲಿಸುವ ಎಲ್ಲಾ ಪಕ್ಷಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಭೇಟಿಯಾಗಿದ್ದನ್ನು ಸಮರ್ಥಿಸಿಕೊಂಡ ಬುಖಾರಿ, ವಿವಾದಿತ ಸ್ಥಳದಲ್ಲಿ ಮಸೀದಿಯನ್ನು ಹೊರತು ಪಡಿಸಿದ ಯಾವುದೇ ಪರಿಹಾರ ಸಾಧ್ಯವಿಲ್ಲ ಎನ್ನುವುದಾದರೆ ರಾಜೀ ಸಂಧಾನ ಯಾಕೆ ನಡೆಸಬೇಕೆಂದು ಸಭೆಯ ನಂತರ ಹೇಳಿಕೆ ನೀಡಿದ್ದಾರೆ.
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications