ಅಂತಿಮ ನಿರ್ಧಾರ ನನ್ನದೇ ; ರಾಜ್ಯಪಾಲ

ರಾಜ್ಯ ರಾಜಕೀಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕೂಲಂಕಷವಾಗಿ ಗಮನಿಸುತ್ತಿದ್ದೇನೆ. ಗಣಿ ಮಾಫಿಯಾ ರಾಜ್ಯ ರಾಜಕೀಯದಲ್ಲೂ ಆವರಿಸಿದೆ. ನಾನು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. ರೆಸಾರ್ಟ್ ರಾಜಕೀಯದ ಬಗ್ಗೆ ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿರುವುದಾಗಿ ಹೇಳಿದರು.
ಕಗ್ಗಂಟಾದ ಬಿಜೆಪಿ ಭಿನ್ನಮತ: ಅತೃಪ್ತ ಬಿಜೆಪಿ ಶಾಸಕ ಶಂಕರಲಿಂಗೇಗೌಡ ಗೋವಾಗೆ ಹಾರಲಿದ್ದಾರೆ ಎಂಬ ಸುದ್ದಿಯೂ ಇದೆ. ಸಂಸದ ಚೆಲುರಾಯಸ್ವಾಮಿ ಜೊತೆ ವಿಮಾನದಲ್ಲಿ ಗೋವಾದ ರೆಸಾರ್ಟ್ಗೆ ತಲುಪಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ ಅತೃಪ್ತ ಶಾಸಕರ ಜೊತೆ ಸಚಿವ ಜನಾರ್ದನ ರೆಡ್ಡಿ ಮಾತುಕತೆ ಮುಂದುವರಿದಿದೆ. ಅತೃಪ್ತರನ್ನು ಕರೆತರುವುವಾಗಿ ಅವರು ಹೇಳಿಕೊಂಡಿದ್ದಾರೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications