ಗಣಿಧಣಿಗಳ ಮನೆಯಲ್ಲಿ ಚನ್ನಪಟ್ಟಣ ಶಾಸಕ ?

ಆದರೆ, ಇನ್ನೊಂದು ಮೂಲಗಳ ಪ್ರಕಾರ, ಅಶ್ವಥ್ ತಮಿಳುನಾಡಿನಲ್ಲಿದ್ದು ದೂರವಾಣಿಯಲ್ಲಿ ನನ್ನ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮತ್ತು ಮಂಗಳವಾರದ (ಅ .12) ಹೊತ್ತಿಗೆ ಬೆಂಗಳೂರು ಬರಲಿದ್ದಾರೆಂದು ಅವರ ಆಪ್ತ ಸಹಾಯಕರು ಹೇಳಿಕೆ ನೀಡಿದ್ದರು. ಚೆಲುವರಾಯ ಸ್ವಾಮಿ ಅವರು ಮಾತ್ರ ಒಮ್ಮೆ ಅಶ್ವಥ್ ಅವರನ್ನು ಸಂಪರ್ಕಿಸಿದ್ದರೂ, ಅವರ ಇರುವಿಕೆ ಬಗ್ಗೆ ಯಾವುದೆ ಸ್ಪಷ್ಟ ಚಿತ್ರಣಸಿಕ್ಕಿಲ್ಲ.
ಕಳೆದ ಗುರುವಾರ ಮಹಾಲಯ ಅಮಾವಾಸ್ಯೆ ಪೂಜೆಯ ನಂತರ ತಮ್ಮ ಕ್ಷೇತ್ರದಿಂದ ನಾಪತ್ತೆಯಾಗಿರುವ ಅಶ್ವಥ್ ಇದುವರೆಗೂ ಪತ್ತೆಯಾಗಿಲ್ಲ. ಅಶ್ವಥ್ ಆಪರೇಶನ್ ಕಮಲಕ್ಕೆ ಬಲಿಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಅ.11ರಂದು ಬಿಜೆಪಿ ಶಾಸಕರ ಜೊತೆ ಅಶ್ವಥ್ ಅಸೆಂಬ್ಲಿಯಲ್ಲಿ ಪ್ರತ್ಯಕ್ಷ ವಾಗಬಹುದೆಂದು ನಿರೀಕ್ಷಿಸಲಾಗುತ್ತಿತ್ತು. ಈ ನಡುವೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಶಾಸಕ ಅಶ್ವಥ್ ಅವರನ್ನು ಹುಡುಕಿ ಕೊಡುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಪಕ್ಷಗಳಂತೆ ಜೆಡಿಎಸ್ ಕೂಡಾ ತನ್ನ ವಜ್ರದಂತಿರುವ 28 ಶಾಸಕರಿಗೆ ವಿಪ್ ನೀಡಿತ್ತು. ಆದರೆ, ಸಂಪರ್ಕ ಕಡಿದುಕೊಂಡಿರುವ ಅಶ್ವಥ್ , ಅ.14 ರಂದು ಸದನಕ್ಕೆ ಹಾಜರಾಗಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಹಾಜರಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಮತ ಯಾರ ಪರ ಹಾಕುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಇದೇ ರೀತಿ ಬಿಜೆಪಿಯ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಅವರ ಮನದ ಇಂಗಿತ ಇನ್ನೂ ಹೊರಬಿದ್ದಿಲ್ಲ. ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಇದು ನಿರ್ಣಾಯಕವಾಗುವ ಎಲ್ಲಾ ಸಾಧ್ಯತೆಗಳಿವೆ.ಈ ಮಧ್ಯೆ ಅನರ್ಹಗೊಂಡ ಶಾಸಕರ ಸದಸ್ಯತ್ವ ಕುರಿತ ವಿಚಾರಣೆಯ ತೀರ್ಪನ್ನು ಕಾಯ್ದಿರಿಸಿರುವ ಹೈಕೋರ್ಟ್, ಅ.18 ರ ಬೆಳಗ್ಗೆ 10.30 ತೀರ್ಪು ನೀಡುವುದಾಗಿ ಪ್ರಕಟಿಸಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications