ರಾಜಭವನ ಕುದುರೆ ವ್ಯಾಪಾರ ಕೇಂದ್ರ : ಅರುಣ್ ಜೇಟ್ಲಿ

ಆಡಳಿತ ಪಕ್ಷದ ಕನಿಷ್ಠ 6-8 ಮಂದಿಯನ್ನು ತಮ್ಮೆಡೆಗೆ ಸೆಳೆದುಕೊಂಡುಸರ್ಕಾರವನ್ನು ಉರುಳಿಸುವ ಕನಸನ್ನು ವಿರೋಧ ಪಕ್ಷಗಳು ಕಾಣುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ವಿಪಕ್ಷಗಳ ಸಂಚು ನಡೆಯುವುದಿಲ್ಲ ಎಂದು ಜೇಟ್ಲಿ ಹೇಳಿದರು.
ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದು, ಅವರು ಕರ್ನಾಟಕದ ಪ್ರತಿಪಕ್ಷದ ನಾಯಕನಂತೆ ವರ್ತಿಸುತ್ತಿದ್ದಾರೆ. ತನ್ನ ಸಂವಿಧಾನಿಕ ಜವಾಬ್ದಾರಿಗಳನ್ನು ಅವರು ಸಮರ್ಥವಾಗಿ ನಿರ್ವಹಿಸುತ್ತಿಲ್ಲ .ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ, ಮತ್ತೊಮ್ಮೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ರಾಜ್ಯಪಾಲರ ಕ್ರಮ ಸರಿಯಿಲ್ಲ.
ನೆನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ. ಸುಭದ್ರ ಸರ್ಕಾರ ಇರಬೇಕು, ಪ್ರಜಾಪ್ರಭುತ್ವ ಉಳಿಯಬೇಕು ಎಂದು ಬಿಜೆಪಿಗೆ ಮತ್ತೊಂದು ಅವಕಾಶ ನೀಡಿದ್ದೇನೆ ಎಂದಿದ್ದಾರೆ. ಬಿಜೆಪಿಗೆ ಕಾನೂನು ಪಾಲಿಸುವುದು, ಸಾಂವಿಧಾನಿಕ ಕಟ್ಟುಪಾಡುಗಳು ಚೆನ್ನಾಗಿ ಗೊತ್ತು ಎಂದು ಜೇಟ್ಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಅಧಿಕಾರಗಳೊಡನೆ ಸಿಎಂ ಸಭೆ : ನಾಳೆ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಪೊಲೀಸ್ ವರಿಷ್ಠರೊಡನೆ ಇಂದು ಮಹತ್ವದ ಸಭೆ ನಡೆಸಿದರು. ಅ.11 ರಂದು ಸದನದಲ್ಲಿ ನಡೆದ ಗಲಭೆ, ಗೊಂದಲಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಅನರ್ಹ ಶಾಸಕರು ಸೇರಿದಂತೆ ಸದಸ್ಯರಲ್ಲದವರನ್ನು ಸದನದ ಒಳಗೆ ಬಿಡದಂತೆ ನಿರ್ಬಂಧ ಹೇರುವಂತೆ ಆದೇಶಿಸಲಾಗಿದೆ. ಶಾಸಕರ ಆಪ್ತ ಕಾರ್ಯದರ್ಶಿ, ಗನ್ ಮ್ಯಾನ್ ಗಳು ಕೂಡಾ ಸದನದ ಹತ್ತಿರ ಸುಳಿಯುವಂತಿಲ್ಲ. ಆದರೆ, ಮಾಧ್ಯಮಗಳಿಗೆ ಪ್ರವೇಶ ನೀಡುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications