ಆಸೀಸ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಸರಣಿ ವಿಜಯ

ಆರಂಭಿಕ ಆಟಗಾರ ವಿರೇಂದರ್ ಸೆಹ್ವಾಗ್ ಹಾಗೂ ಎಂ ವಿಜಯ್(37) ಅವರನ್ನು ಕಳೆದುಕೊಂಡ ನಂತರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಚೇತೇಶ್ವರ್ ಪೂಜಾರಾ(72) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತದ ಬ್ಯಾಟಿಂಗ್ ಬೆನ್ನೆಲುಬುಗಳಾದ ಸಚಿನ್ ತೆಂಡೂಲ್ಕರ್(53) ಹಾಗೂ ರಾಹುಲ್ ದ್ರಾವಿಡ್(21)ಸಮಯೋಚಿತ ಆಟ ಪ್ರದರ್ಶಿಸಿ, ಭಾರತಕ್ಕೆ ಐತಿಹಾಸಿಕ ಜಯ ತಂದು ಕೊಟ್ಟಿದ್ದಾರೆ.
ನಾಲ್ಕನೇ ದಿನದ ಅಂತ್ಯಕ್ಕೆ 202 ರನ್ ಗೆ 7 ವಿಕೆಟ್ ಕಳೆದುಕೊಂಡು ದುಃಸ್ಥಿತಿಯಲ್ಲಿದ್ದ ಆಸ್ಟ್ರೇಲಿಯಾ, ಇಂದು ಬಹು ಬೇಗ(ಸುಮಾರು ಒಂದು ಗಂಟೆ ಅವಧಿಯಲ್ಲೇ) ಮೂರುವಿಕೆಟ್ ಗಳನ್ನು ಕಳೆದುಕೊಂಡು 233 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತಕ್ಕೆ 207 ರನ್ ಗಳ ಗೆಲುವಿನ ಗುರಿಯನ್ನು ನೀಡಿತು. ಭಾರತದ ಪರ ಜಹೀರ್, ಹರ್ಭಜನ್ ತಲಾ 3 ವಿಕೆಟ್ ಹಾಗೂ ಶ್ರೀಶಾಂತ್, ಓಝಾ ತಲಾ 2 ವಿಕೆಟ್ ಗಳಿಸಿ ಭಾರತದ ಜಯಕ್ಕೆ ತಮ್ಮ ಕೊಡುಗೆ ನೀಡಿದರು.
2 ನೇ ಟೆಸ್ಟ್ ಸಂಪೂರ್ಣ ಸ್ಕೋರ್ ವಿವರಕ್ಕಾಗಿ ಕ್ಲಿಕ್ ಮಾಡಿ
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications