ನೂರಕ್ಕೆ ನೂರು ನಮಗೆ ಗೆಲುವು: ರೆಡ್ಡಿ ವಿಶ್ವಾಸ

ವಿಶ್ವಾಸಮತ ಗಳಿಸಿದ ನಾಲ್ಕನೇ ದಿನಕ್ಕೆ ಮತ್ತೊಮ್ಮೆ ಬಹುಮತ ಸಾಬೀತು ಪಡಿಸುವ ಮೂಲಕ ದಾಖಲೆ ಮೆರೆಯುವ ಉತ್ಸಾಹ ಯಡಿಯೂರಪ್ಪ ಅವರಲ್ಲಿದೆ. ನೂರು ಬಾರಿ ಬೇಕಾದರೂ ಬಹುಮತ ಸಾಬೀತುಪಡಿಸಲು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮೂರು ಬಸ್ ಗಳಲ್ಲಿ ಬಿಜೆಪಿ ಶಾಸಕರನ್ನು ಕರೆದುಕೊಂಡು ವಿಧಾನಸೌಧದ ಕಡೆಗೆ ಹೊರಟಿದ್ದಾರೆ.
50 ಕೆಎಸ್ ಆರ್ ಪಿ 20 ಸಿಎಆರ್ ಪಡೆಗಳ ಭದ್ರತೆಯಿದ್ದು, ವಿಮಾನನಿಲ್ದಾಣದಲ್ಲಿ ಬೋರ್ಡಿಂಗ್ ಪಾಸ್ ನೀಡುವ ವ್ಯವಸ್ಥೆಯಂತಿದ್ದು, ಸದನದ ಗೌರವ ಕಾಯುವ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ ಮಾರ್ನಿಂಗ್ ವಾಕ್ ಮಾಡುತ್ತಾ ವಿಧಾನಸೌಧ ದ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕಲಾಪದ ನೇರ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಸ್ಪೀಕರ್ ಗುರುವಾರದ ಕಲಾಪ ನೇರ ಪ್ರಸಾರ ಮಾಡಲು ಅನುಮತಿ ನೀಡಿದ್ದಾರೆ. ಆದರೆ ಮಾಧ್ಯಮಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಶಾಸಕರು, ಸಚಿವರಿಗೆ ವಿಧಾನಸೌಧಕ್ಕೆ ಆಗಮಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಮುಖ್ಯಮಂತ್ರಿಗಳು, ಸ್ಪೀಕರ್, ವಿಧಾನಸಭೆ ಸಭೆ ವಿರೋಧ ಪಕ್ಷದ ನಾಯಕರು, ಸದನದ ನಾಯಕರು ತಮ್ಮ ಕಾರಿನಲ್ಲಿಯೇ ವಿಧಾನಸೌಧದವರೆಗೂ ಬರುವ ಅವಕಾಶವಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications