ಕೆಐಎಡಿಬಿ ಹಗರಣ : ಇಬ್ಬರಿಗೆ ಜಾಮೀನು

ಅಧೀನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದರಿಂದ ಮುನಿನಾರಾಯಣಪ್ಪ ಹಾಗೂ ಸಂತೋಷ್ ಪರ ವಕೀಲರು ರಜಾ ಕಾಲದ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾ.ಜಗನ್ನಾಥನ್ ಅವರ ಪೀಠ ವಿಚಾರಣೆ ನಡೆಸಿ, ಷರತ್ತುಬದ್ಧ ಜಾಮೀನು ನೀಡಿದೆ. ಎರಡು ದಿನದ ಹಿಂದೆ ಇದೇ ಪೀಠವು ಕಟ್ಟಾ ಜಗದೀಶ್ಗೂ ಜಾಮೀನು ನೀಡಿತ್ತು.
ಆರೋಪಿಗಳು 42 ಕೋಟಿ ರೂ.ಗೂ ಅಧಿಕ ಅವ್ಯವಹಾರ ನಡೆಸಿದ್ದಾರೆ. ಇನ್ನಷ್ಟು ಅಕ್ರಮ ನಡೆಸಿರುವ ಬಗ್ಗೆ ಮಾಹಿತಿಯಿದೆ. ಜಾಮೀನು ನೀಡಿದರೆ ಸಾಕ್ಷ್ಯ ನಾಶವಲ್ಲದೆ, ತನಿಖೆಗೆ ಅಡ್ಡಿ ಉಂಟು ಮಾಡುತ್ತಾರೆ ಎಂದು ಲೋಕಾಯುಕ್ತ ಪರ ವಕೀಲರು ವಾದಿಸಿದರು. ಮುನಿನಾರಾಯಣಪ್ಪ ಹಾಗು ಸಂತೋಷ್ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆ ಆರಂಭದಲ್ಲೇ ಹೇಳಲು ಸಾಧ್ಯವಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದರು.
ಷರತ್ತುಗಳೇನು?: ಒಂದು ಲಕ್ಷ ರೂ.ಗಳ ವೈಯಕ್ತಿಕ ಹಾಗೂ ಪರಿಚಯಸ್ಥರಿಂದ ಒಂದು ಲಕ್ಷ ರೂ.ಭದ್ರತಾ ಠೇವಣಿ ಇಡಬೇಕು. ಪ್ರತಿ ಬುಧವಾರ ಹಾಗೂ ಶನಿವಾರ ಲೋಕಾಯುಕ್ತ ಎಸ್ಪಿ ಕಚೇರಿಗೆ ತೆರಳಿ ಸಹಿ ಮಾಡಬೇಕು. ಬೆಂಗಳೂರನ್ನು ತೊರೆಯಬಾರದು. ಅನಿವಾರ್ಯ ಸಂದರ್ಭದಲ್ಲಿ ಅಧೀನ ನ್ಯಾಯಾಲಯದ ಅನುಮತಿ ಪಡೆಯಬೇಕು. ಪಾಸ್ಪೋಟ್ ಅನ್ನು ಲೋಕಾಯುಕ್ತ ಪೊಲೀಸರಿಗೆ ನೀಡಬೇಕು. ಸಾಕ್ಷಿಗಳನ್ನು ನಾಶ ಪಡಿಸಬಾರದು. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕ್ಷಿಗಳನ್ನು ಬೆದರಿಸಬಾರದು. ತನಿಖೆಗೆ ಸಹಕರಿಸಬೇಕು. ಮೇಲಿನ ಯಾವುದೇ ಷರತ್ತು ಉಲ್ಲಂಘಿಸಿದಲ್ಲಿ ಜಾಮೀನು ವಜಾಗೊಳಿಸಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications