ಮಾವೋವಾದಿಗಳು ಉಗ್ರರು : ಬುದ್ಧದೇವ್

ಸಿಪಿಎಂ ಕೇಂದ್ರ ಕಚೇರಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಅರಣ್ಯ ಪ್ರದೇಶಗಳಲ್ಲಿ ಅವ್ಯಾಹತವಾಗಿ ಹತ್ಯೆಗಳನ್ನು ನಡೆಸುತ್ತಿರುವ ಸೋಗಲಾಡಿ ಮಾವೋಗಳಿಗೆ ಮಾವೋ ಸಿದ್ಧಾಂತದೊಂದಿಗೆ ಯಾವುದೇ ಸಂಬಂಧ ಇಲ್ಲ. ಹಾಗಾಗಿ ಅವರು ಭಯೋತ್ಪಾದಕರು ಎಂಬುದರಲ್ಲಿ ಯಾವುದೇ ಅನುಮಾನಗಳೂ ಇಲ್ಲ ಎಂದು ಅವರು ಪ್ರತಿಪಾದಿಸಿದರು.
ತೃಣಮೂಲ ಕಾಂಗ್ರೆಸ್ ನ ಸಮನ್ವಯತೆಯಿಂದಾಗಿ ಮಾವೊಗಳು ತಮ್ಮ ಹಿಡಿತದಲ್ಲಿರುವ ಜಂಗಲ್ ಮಹಲ್ನಲ್ಲಿ ಅರಾಜಕತೆ ಸೃಷ್ಟಿಸಿ ಅಲ್ಲಿನ ಶಾಂತಿಯನ್ನು ಕದಡುತ್ತಿದ್ದು, ತಮ್ಮ ಸರಕಾರ ಇನ್ನು ಮುಂದೆ ಇದನ್ನು ಸಹಿಸಿಕೊಳ್ಳುವುದಿಲ್ಲ ಎಂದರು.
ಸಿಪಿಎಂ ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆಗೈಯಲು ಮಾವೋಗಳೊಂದಿಗೆ ಕೈ ಜೋಡಿಸಿರುವ ತೃಣಮೂಲ ಕಾಂಗ್ರೆಸ್, ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸಿಕೊಂಡು ಆ ಮೂಲಕ ರಾಜ್ಯದ ಅಧಿಕಾರ ಹಿಡಿಯಲು ಹೊರಟಿದ್ದು, ಅವರ ಈ ಕನಸು ನನಸಾಗದು ಎಂದರು.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications