ಸರಕಾರ ಅಸ್ಥಿರಗೊಳಿಸುವ ಯತ್ನ ತಪ್ಪು : ಅನಂತಮೂರ್ತಿ

ಡಾ.ರಾಮ ಮನೋಹರ ಲೋಹಿಯಾ ಜನ್ಮ ಶತಮಾನೋತ್ಸವ ಅಂಗವಾಗಿ ರಾಜ್ಯ ದಲಿತ ಸಂಘರ್ಷ ಸಮಿತಿ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಲೋಹಿಯಾ ಮತ್ತು ಅಂಬೇಡ್ಕರ್ ಆಶಯದ ಪ್ರಸ್ತುತತೆ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಸರಕಾರ ಉರುಳಿಸಲು ಪ್ರತಿಪಕ್ಷಗಳು ತಪ್ಪು ಮಾಡಿದರೆ, ಎಲ್ಲ ಪಕ್ಷಗಳ ಶಾಸಕರು ರೆಸಾರ್ಟ್ ರಾಜಕಾರಣದತ್ತ ತೆರಳಿದ್ದೂ ತಪ್ಪು ಎಂದು ಹೇಳಿದರು.
ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗರ ಅಜೆಂಡಾ ಅಡಗಿರುವುದು ಜನರಿಗೆ ಗೊತ್ತಾಗಿದೆ. ಕುರುಬ ಸಮುದಾಯದ ಪಾತ್ರವೂ ಇದರಲ್ಲಿದೆ ಎಂದರು. ದಲಿತ ಎಂಬುದು ಸಾಮಾಜಿಕ ಸಮಸ್ಯೆ ಮಾತ್ರವಲ್ಲ, ಮನಸ್ಸಿನ ಸಮಸ್ಯೆ ಕೂಡಾ. ಅಂಬೇಡ್ಕರ್ ದಲಿತರಿಗೆ ಮಾತ್ರ ನಾಯಕರಲ್ಲ, ರಾಷ್ಟ್ರ ನಾಯಕರು. ಶ್ರಮಣ ಮತ್ತು ವೈದಿಕ ವಿಚಾರಧಾರೆ ಎಂಬ ಎರಡು ವಿಭಾಗಗಳು ಸಮಾಜದಲ್ಲಿವೆ ಎಂದು ಹೇಳಿದರು.
ಕಲಿತವರ ಇಂಡಿಯಾ ಮತ್ತು ಬಡವರ ಭಾರತ ಎಂಬ ಇಬ್ಭಾಗ ಮಾಯವಾಗಿ ಎಲ್ಲರೂ ಒಂದೇ ಎಂಬುದು ಭಾರತದ ಧ್ವನಿಯಾಗಬೇಕು. ಅಂತರ್ಜಾತಿ ವಿವಾಹ ಹೆಚ್ಚಿಸುವ ಮೂಲಕ ಜಾತಿಗಳ ನಡುವೆ ಅಂತರ ಕಡಿಮೆಗೊಳಿಸಬೇಕು. ಅಂಬೇಡ್ಕರ್ ಮತ್ತು ಲೋಹಿಯಾ ಕೂಡಿದ ಸರ್ವೋದಯ ಎಂಬ ಹೊಸ ವೈಚಾರಿಕತೆಗೆ ಯುವಕರು ತಯಾರಿರಬೇಕು ಎಂದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications