ಸರಕಾರ ಅಸ್ಥಿರಗೊಳಿಸುವ ಯತ್ನ ತಪ್ಪು : ಅನಂತಮೂರ್ತಿ

ಡಾ.ರಾಮ ಮನೋಹರ ಲೋಹಿಯಾ ಜನ್ಮ ಶತಮಾನೋತ್ಸವ ಅಂಗವಾಗಿ ರಾಜ್ಯ ದಲಿತ ಸಂಘರ್ಷ ಸಮಿತಿ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಲೋಹಿಯಾ ಮತ್ತು ಅಂಬೇಡ್ಕರ್ ಆಶಯದ ಪ್ರಸ್ತುತತೆ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಸರಕಾರ ಉರುಳಿಸಲು ಪ್ರತಿಪಕ್ಷಗಳು ತಪ್ಪು ಮಾಡಿದರೆ, ಎಲ್ಲ ಪಕ್ಷಗಳ ಶಾಸಕರು ರೆಸಾರ್ಟ್ ರಾಜಕಾರಣದತ್ತ ತೆರಳಿದ್ದೂ ತಪ್ಪು ಎಂದು ಹೇಳಿದರು.
ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗರ ಅಜೆಂಡಾ ಅಡಗಿರುವುದು ಜನರಿಗೆ ಗೊತ್ತಾಗಿದೆ. ಕುರುಬ ಸಮುದಾಯದ ಪಾತ್ರವೂ ಇದರಲ್ಲಿದೆ ಎಂದರು. ದಲಿತ ಎಂಬುದು ಸಾಮಾಜಿಕ ಸಮಸ್ಯೆ ಮಾತ್ರವಲ್ಲ, ಮನಸ್ಸಿನ ಸಮಸ್ಯೆ ಕೂಡಾ. ಅಂಬೇಡ್ಕರ್ ದಲಿತರಿಗೆ ಮಾತ್ರ ನಾಯಕರಲ್ಲ, ರಾಷ್ಟ್ರ ನಾಯಕರು. ಶ್ರಮಣ ಮತ್ತು ವೈದಿಕ ವಿಚಾರಧಾರೆ ಎಂಬ ಎರಡು ವಿಭಾಗಗಳು ಸಮಾಜದಲ್ಲಿವೆ ಎಂದು ಹೇಳಿದರು.
ಕಲಿತವರ ಇಂಡಿಯಾ ಮತ್ತು ಬಡವರ ಭಾರತ ಎಂಬ ಇಬ್ಭಾಗ ಮಾಯವಾಗಿ ಎಲ್ಲರೂ ಒಂದೇ ಎಂಬುದು ಭಾರತದ ಧ್ವನಿಯಾಗಬೇಕು. ಅಂತರ್ಜಾತಿ ವಿವಾಹ ಹೆಚ್ಚಿಸುವ ಮೂಲಕ ಜಾತಿಗಳ ನಡುವೆ ಅಂತರ ಕಡಿಮೆಗೊಳಿಸಬೇಕು. ಅಂಬೇಡ್ಕರ್ ಮತ್ತು ಲೋಹಿಯಾ ಕೂಡಿದ ಸರ್ವೋದಯ ಎಂಬ ಹೊಸ ವೈಚಾರಿಕತೆಗೆ ಯುವಕರು ತಯಾರಿರಬೇಕು ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications