ವದಂತಿಗಳ ವಿರುದ್ಧ 'ಜ್ವಾಲಾ'ಮುಖಿ

ಮಾಜಿ ಕ್ರಿಕೆಟಿಗ ಮೊಹ್ಮದ್ ಅಜರುದ್ದೀನ್ ಅವರೊಂದಿಗೆ ಸಂಬಂಧವಿದೆ ಎಂದು ಹಬ್ಬಿಸುವವರ ಬಾಯಿಮುಚ್ಚಿಸಲೆಂದೇ ತಾವು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಛಲದಿಂದ ಹೋರಾಡಿ ಚಿನ್ನದ ಪದಕ ಗಳಿಸಿರುವುದಾಗಿ ಹೇಳಿದ್ದಾರೆ. ಕ್ರೀಡಾಕೂಟಕ್ಕೂ ಮುನ್ನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನ ಕುರಿತ ಹಬ್ಬಿಸಲಾದ ಸುದ್ದಿಗಳಿಂದ ತಮಗೆ ತುಂಬಾ ನೋವಾಗಿದೆ. ಇದಕ್ಕೆಲ್ಲಾ ಆಂಧ್ರಪ್ರದೇಶ ಬ್ಯಾಡ್ಮಿಂಟನ್ ಸಂಸ್ಥೆ ಮೂಲ ಕಾರಣ ಎಂದು ಜ್ವಾಲಾ ದೂರಿದರು.
ನಾನು ಈಗ ಏನೆಂಬುದನ್ನು ತೋರಿಸಿದ್ದೇನೆ. ದೆಹಲಿ ಕ್ರೀಡಾಕೂಟದಲ್ಲಿ ನಾನು ಬಹಳ ಹಠದಿಂದ ಆಡಿದೆ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿರುವವರ ಬಾಯಿ ಮುಚ್ಚಿಸಿದೆ ಎಂದು ಜ್ವಾಲಾ ಗುಟ್ಟಾ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಜೊತೆ ಮಹಿಳಾ ಬ್ಯಾಡ್ಮಿಂಟನ್ನಿನ ಡಬಲ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದರು.
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರೊಂದಿಗಿನ ಪ್ರೇಮ ಪ್ರಕರಣ ಬಹಿರಂಗಗೊಂಡ ನಂತರ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಪತಿ ಬ್ಯಾಡ್ಮಿಂಟನ್ ಪಟು 13 ನೇ ಶ್ರೇಯಾಂಕದ ಚೇತನ್ ಆನಂದ ಅವರೊಂದಿಗಿನ ಸಂಬಂಧ ಕಡಿದುಕೊಳ್ಳಲು ಗುಟ್ಟಾ ನಿರ್ಧರಿಸಿದ್ದಾರೆ ಎಂದು ವರದಿಯಾಗಿತ್ತು.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications