ಇಲ್ಲಿ ಜೈಲಿಗೆ ಹಾಕಿದ್ರು, ಅಲ್ಲಿ ಹಾರ ಹಾಕಿದ್ರು

ಹೈದರಾಬಾದ್ ಮೂಲದ ಹರಿಪ್ರಸಾದ್ ಕೆ ವೆಮೂರು ವಿದ್ಯುನ್ಮಾನ ಮತಯಂತ್ರ ತಿರುಚುವಿಕೆ, ಅಕ್ರಮ ಕೃತ್ಯಗಳ ಬಗ್ಗೆ ಅ.5 ರಂದು ಚಿಕಾಗೋನಲ್ಲಿ ಉಪನ್ಯಾಸ ನೀಡಿದ್ದರು. ಮುಂಬೈನ ಕಲೆಕ್ಟರ್ ಕಚೇರಿಯೊಂದರಿಂದ ಇವಿಎಂ ಕದ್ದ ಆರೋಪದ ಮೇಲೆ ವಿದ್ಯುನ್ಮಾನ ಸುರಕ್ಷತಾ ತಜ್ಞ ಹರಿಪ್ರಸಾದ್ ಅವರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ವರ್ಷಗಳ ಕಾಲ ಸಂಶೋಧನೆ ನಡೆಸಿ 'ಇವಿಎಂಗಳ ಮೂಲಕ ಅಕ್ರಮ ನಡೆಸಲು ಸಾಧ್ಯ' ಎಂದು ನಿರೂಪಿಸಿದ ಹರಿಪ್ರಸಾದ್ ಅವರ ಮಾತಿಗೆ ಯಾವೊಬ್ಬ ಸರ್ಕಾರಿ ಅಧಿಕಾರಿಗಳು ಬೆಲೆ ಕೊಟ್ಟಿರಲಿಲ್ಲ. ಆದರೆ, ಪಾರದರ್ಶಕ ಹಾಗೂ ಸುರಕ್ಷಿತ ಮತದಾನ ವ್ಯವಸ್ಥೆಯ ಕಲ್ಪನೆ ಹೊತ್ತಿರುವ ಹರಿಪ್ರಸಾದ್ ಹಾಗೂ ಅವರ ತಂಡ, ಇವಿಎಂಗಳ ಲೋಪದೋಷಗಳ ಬಗ್ಗೆ ಜಗತ್ತಿಗೆ ಸಾರಿ ಹೇಳಿದ್ದಾರೆ ಇದು ಉತ್ತಮ ಕೆಲಸ ಎಂದು ಇಎಫ್ ಎಫ್ ಸಂಸ್ಥೆ ಹೇಳಿದೆ.
EFFನ ಪಯೋನಿರ್ ಪ್ರಶಸ್ತಿಗಳನ್ನು 1992ರಿಂದ ನೀಡಲಾಗುತ್ತಿದೆ. ವಿದ್ಯುನ್ಮಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವ್ಯಕ್ತಿ ಅಥವಾ ಸಂಸ್ಥೆಗೆ ಈ ಗೌರವ ಲಭಿಸಲಿದೆ. ಈ ಮುಂಚೆ ಈ ಗೌರವ ಪಡೆದ ಪ್ರಮುಖರಲ್ಲಿವರ್ಲ್ಡ್ ವೈಡ್ ವೆಬ್(WWW) ಸಂಶೋಧಕ ಟಿಮ್ ಬೆರ್ನೆರ್ಸ್ ಲಿ, ಸುರಕ್ಷಿತಾ ತಜ್ಞ ಬ್ರೂಸ್ ಸ್ಕೈನರ್, ಮೊಜಿಲ್ಲಾ ಫೌಂಡೇಷನ್ ಹಾಗೂ ಅದರ ಮುಖ್ಯಸ್ಥ ಮಿಚೈಲ್ ಬೇಕರ್ ಸೇರಿದ್ದಾರೆ. ಭಾರತದಲ್ಲಿ ಅವಮಾನಕ್ಕೀಡಾದ ಸಂಶೋಧಕನಿಗೆ ಅಮೆರಿಕದಲ್ಲಿ ಗೌರವಲ್ ಅಭಿಸಿದೆ.
ವಿಡಿಯೋಗಳು: ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications