ಹುಬ್ಬಳ್ಳಿಯಲ್ಲಿ ರೌಡಿಗಳ ಕಾಳಗ, ಇಬ್ಬರಿಗೆ ತೀವ್ರ ಗಾಯ

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಂದಿರಾನಗರದ ಪಾಲಾಕ್ಷ ವಲ್ಲೂರು (30) ಹಾಗೂ ಆತನ ಸ್ನೇಹಿತ ಪ್ರದೀಪ್ (34) ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ದುಷ್ಕರ್ಮಿಗಳು ಪಾಲಾಕ್ಷ ವಲ್ಲೂರನ ಹೊಟ್ಟೆಗೆ ಮಾರಕಾಸ್ತ್ರದಿಂದ ಇರಿದಿದ್ದು, ಅದನ್ನು ಹೊಟ್ಟೆಯಲ್ಲಿಯೇ ಬಿಟ್ಟು ಪರಾರಿಯಾಗಿದ್ದರು. ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿ, ಅಂಗಡಿ-ಮುಂಗಟ್ಟುಗಳ ಮಾಲಕರು ಸ್ವಯಂ ಪ್ರೇರಿತ ಬಂದ್ ಮಾಡಿದ್ದರು. ರಜಾದಿನವಾದ್ದರಿಂದ ಅಂಗಡಿಗಳು ಇಂದು ಕೂಡ ಮುಚ್ಚಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆದಿದೆ. ಪ್ರದೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹುಬ್ಬಳ್ಳಿ ಟೌನ್ ಠಾಣಾ ಪೊಲೀಸರು ಮಾಹಿತಿ ನೀಡಿದರು.
ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS












Click it and Unblock the Notifications