ಭೂಪತಿ ತೆರಿಗೆ ವಿನಾಯತಿ ಅರ್ಜಿ ತಿರಸ್ಕೃತ

ತನ್ನನ್ನು ಅಂತಾರಾಷ್ಟ್ರೀಯ ಆಟಗಾರನನ್ನಾಗಿಸಲು ತರಬೇತಿ ನೀಡಿದ ನನ್ನ ತಂದೆ ಸಿ.ಜಿ, ಕೃಷ್ಣಭೂಪತಿ ಅವರಿಗೆ ತಾವು 28.5 ಲಕ್ಷ ರೂ. ಪಾವತಿಸಿದ್ದು, ಇದನ್ನು ಮರುಪಾವತಿ ಮಾಡಬೇಕು ಎಂದು ಮಹೇಶ್ ಪ್ರತಿಪಾದಿಸಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ಇದೊಂದು ನಕಲಿ ವ್ಯವಹಾರ ಎಂದು ತೀರ್ಪು ನೀಡಿತ್ತು.
1989-90 ಮತ್ತು 1993-94ರ ನಾಲ್ಕು ವರ್ಷ ಅವಧಿಯಲ್ಲಿ ಈ ಮೊತ್ತ ವೆಚ್ಚ ಮಾಡಲಾಗಿದ್ದು, ತನ್ನ ತಂದೆಯೊಡನೆ ಈ ಬಗ್ಗೆ 1994 ರಲ್ಲಿ ಒಪ್ಪಂದ ಕೂಡಾ ಮಾಡಿಕೊಂಡಿದ್ದೇನೆ. ಆದ್ದರಿಂದ ತೆರಿಗೆ ವಿನಾಯಿತಿ ನೀಡಬೇಕು ಎಂದು ಮಹೇಶ್ ನ್ಯಾಯಾಲಯದ ಮೊರೆ ಹೊಕ್ಕಿದ್ದರು.
ಈ ಕುರಿತು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಮಹೇಶ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆದಾಯ ತೆರಿಗೆ ಇಲಾಖೆ ಆದೇಶವನ್ನು ಎತ್ತಿಹಿಡಿದಿದೆ. ತಂದೆ ಹಾಗೂ ಮಗನ ನಡುವಿನ ವ್ಯವಹಾರ ಒಪ್ಪಂದಗಳು ಅಕ್ರಮವಾಗಿದ್ದು, ತೆರಿಗೆ ವಂಚನೆಗೆ ಮಾಡಿಕೊಂಡ ನಕಲಿ ಒಪ್ಪಂದ ಎಂದು ಆದಾಯ ತೆರಿಗೆ ಇಲಾಖೆ ಹೇಳಿತ್ತು. ಅಲ್ಲದೆ, ಹಿಂದೂ ಸಂಸ್ಕೃತಿ ಪ್ರಕಾರ, ಮಗನಿಗೆ ವಿದ್ಯೆಯನ್ನು ಧಾರೆ ಎರೆಯುವುದು ತಂದೆಯ ಕರ್ತವ್ಯ. ಆದರೆ, ಇಲ್ಲಿ ಅದನ್ನು ವ್ಯವಹಾರಕ್ಕೆ ಇಳಿಸಿರುವುದು ಖಂಡನಾರ್ಹ ಎಂದು ಇಲಾಖೆ ವಾದಿಸಿತ್ತು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications