ಭವಿಷ್ಯಗಾರ ಆಕ್ಟೋಪಸ್ ಪೌಲ್ ಇನ್ನು ನೆನಪು ಮಾತ್ರ

ಜರ್ಮನ್ನರ ಕೋಪಕ್ಕೆ ತುತ್ತಾಗಿತ್ತು: ಸೆಮಿಫೈನಲ್ಸ್ ನಲ್ಲಿ ಸ್ಪೇನ್ ವಿರುದ್ಧ ಜರ್ಮನಿ ಸೋಲುವುದು ಎಂದು ಸೂಚಿಸಿದ್ದ ಪೌಲ್ ವಿರುದ್ಧ ಜರ್ಮನ್ ಅಭಿಮಾನಿಗಳು ಕೆಂಡ ಕಾರಿದ್ದರು. ಕೆಲವರು ಪೌಲ್ ಅನ್ನು ಕೊಚ್ಚಿ ತಿಂದು ಹಾಕಲು ಸಿದ್ಧರಾಗಿದ್ದರು. ಆದರೆ ಮೂರನೇ ಹಾಗೂ ನಾಲ್ಕನೇ ಸ್ಥಾನಕ್ಕೆ ನಡೆಯುವ ಜರ್ಮನ್ ಹಾಗೂ ಉರುಗ್ವೆ ಹಣಾಹಣಿಯಲ್ಲಿ ಜರ್ಮನಿ ಗೆದ್ದು ಮೂರನೇಸ್ಥಾನ ಪಡೆಯಲಿದೆ ಎಂದು ಆಕ್ಟೋಪಸ್ ಸೂಚಿಸಿದ್ದು, ಅಭಿಮಾನಿಗಳ ಆಕ್ರೋಶ ತಣ್ಣಗಾಗುವಂತೆ ಮಾಡಿತ್ತು.
ಭವಿಷ್ಯ ಹೇಳುತ್ತಿದ್ದ ಪರಿ:ಕಪ್ಪೆಚಿಪ್ಪಿನ ಆಹಾರ ಹೊಂದಿರುವ ಎರಡು ಡಬ್ಬಿಗಳನ್ನು ಆಕ್ಟೋಪಸ್ ನ ಮುಂದಿರಿಸಲಾಗುತ್ತಿತ್ತು. ಈ ಡಬ್ಬಿಗೆ ಜರ್ಮನ್ ಹಾಗೂ ಎದುರಾಳಿ ತಂಡದ ಬಾವುಟವನ್ನು ಹೊದೆಸಿರಲಾಗುತ್ತದೆ. ಪೌಲ್ ಇರುವ ನೀರಿನ ಜಾಡಿಯಲ್ಲಿ ಈ ಎರಡು ಡಬ್ಬಿಯನ್ನು ಇಳಿಬಿಡಲಾಗುತ್ತದೆ. ಯಾವ ಡಬ್ಬಿಯಲ್ಲಿನ ಆಹಾರವನ್ನು ಪೌಲ್ ಸೇವಿಸುತ್ತಾನೋ ಆ ತಂಡ ವಿಜಯಿಯಾಗುತ್ತದೆ ಎಂದು ತಿಳಿಯಲಾಗುತ್ತದೆ.
ಯಾರು ಈ ಪೌಲ್ : ಇಂಗ್ಲೆಂಡ್ ನಲ್ಲಿ ಹುಟ್ಟಿದ ಈ ಆಕ್ಟೋಪಸ್, ಜರ್ಮನಿನ ಸೀ ಲೈಫ್ ಅಕ್ವೇರಿಯಂನಲ್ಲಿತ್ತು. ಅಲ್ಲಿನ ಆತನ ಪಾಲಕರಿಗೆ ಪೌಲ್ ಭವಿಷ್ಯ ಹೇಳುವ ಐಡಿಯಾ ಹೊಳೆಯಿತು ಎಂಬುದು ಇನ್ನೂ ತಿಳಿದಿಲ್ಲ. ಅರ್ಜೆಂಟೀನಾ ವಿರುದ್ಧ ಜರ್ಮನಿನ ವಿಜಯ ಎಂದು ಸೂಚಿಸಿದ್ದ ಪೌಲ್ ಸೋತಿದ್ದು ಕಮ್ಮಿ, ಹಾಗಾಗಿ ಜಗತ್ತಿನಾದ್ಯಂತ ಕುತೂಹಲಕಾರಿ ಜೀವಿಯಾಗಿತ್ತು.
ಓದಿ: 2010 ಇಸವಿಯಲ್ಲಿ ಕ್ರೀಡಾ ಕಲಿಗಳ ಏಳು ಬೀಳು
ವಿಶ್ವಕಪ್ ಗಿಂತ ಪೌಲ್ ಭವಿಷ್ಯ ಹೇಳುವ ಬಗ್ಗೆ ಜನರಲ್ಲಿ ಹೆಚ್ಚಿನ ಕ್ರೇಜ್ ಉಂಟಾಗಿತ್ತು. ಮಾಧ್ಯಮಗಳಲ್ಲಿ ಪೌಲ್ ದಿಢೀರ್ ಸಾವು ಎಂದು ಬಿತ್ತರಿಸುತ್ತಿದ್ದರೂ, ಸೀ ಲೈಫ್ ಕೇಂದ್ರದ ಸಿಬ್ಬಂದಿಗಳಿಗೆ ಮಾತ್ರ ಪೌಲ್ ಸಾವಿನ ಮುನ್ಸೂಚನೆ ಇತ್ತು. ಸಾಮಾನ್ಯವಾಗಿ ಆಕ್ಟೋಪಸ್ ಗಳಿಗೆ ಎರಡು, ಎರಡೂವರೆ ವರ್ಷ ಮಾತ್ರ ಆಯಸ್ಸು ಎಂಬ ಅರಿವುಳ್ಳವರು ಇದು ಸಹಜ ಸಾವು ಎಂಬುದು ತಿಳಿದಿದೆ ಎಂದು ಅಧಿಕಾರಿ ಸ್ಟೀಫನ್ ಪೊರ್ ವೆಲ್ ಹೇಳಿದ್ದಾರೆ.
ಸ್ಮಾರಕ, ಕಿರುಚಿತ್ರ ಗೌರವ: ಪ್ರತ್ಯೇಕವಾಗಿ ಅಂತಿಮ ಸಂಸ್ಕಾರ ವಿಧಿ ನೆರವೇರಿಸಿ, ಸ್ಮಾರಕ ಸ್ಥಾಪಿಸಲು ಸೀ ಲೈಫ್ ಕೇಂದ್ರ ಸಜ್ಜಾಗಿದೆ. ಮುಂದಿನ ವರ್ಷ ಭವಿಷ್ಯಗಾರ ಆಕ್ಟೋಪಸ್ ಪೌಲ್ ಕುರಿತ ಕಿರುಚಿತ್ರ ಕೂಡಾ ತೆರೆ ಕಾಣಲಿದೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications