ಕೇರಳ ಬಸ್ಗಳ ಮೇಲೆ ದೇವರ ಚಿತ್ರ ನಿಷೇಧ

ರಾಜ್ಯಾದ್ಯಂತ ಎಲ್ಲಾ ರಸ್ತೆ ಸಾರಿಗೆ ಘಟಕಗಳನ್ನು ತಲುಪಿರುವ ಈ ಆದೇಶದಲ್ಲಿ ಯಾತ್ರಾ ಸ್ಥಳಗಳಿಗೆ ತೆರಳುವ ಬಸ್ ಗಳ ಮೇಲೆ ಧಾರ್ಮಿಕ ವಚನಗಳು, ಚಿಹ್ನೆ ಮತ್ತು ಧ್ವಜಗಳನ್ನು ಪ್ರದರ್ಶಿಸುವ ಪದ್ಧತಿಯನ್ನು ಈ ಕೂಡಲೇ ನಿಲ್ಲಿಸುವಂತೆ ಘಟಕಗಳ ಮುಖ್ಯಸ್ಥರಿಗೆ ಆದೇಶ ನೀಡಿದೆ. ಶಬರಿಮಲೈ ಸೇರಿದಂತೆ ಪ್ರಸಿದ್ಧ ಯಾತ್ರಾ ಕೇಂದ್ರಗಳಿಗೆ ಸಂಚರಿಸುವ ಬಸ್ ಗಳ ಮೇಲೆ ಸ್ವಾಮಿಯೇ ಶರಣಂ ಅಯ್ಯಪ್ಪ ಮುಂತಾದ ಶಬ್ದಗಳನ್ನು ಪ್ರದರ್ಶಿಸಬಾರದೆಂದು ಸುತ್ತೋಲೆಯಲ್ಲಿ ನಿರ್ಲಿಪ್ತ ನಿರ್ದೇಶನ ಸರಕಾರ ನೀಡಿದೆ ಎನ್ನಲಾಗಿದೆ.
ಮುಂದಿನ ತಿಂಗಳು ಯಾತ್ರಾ ಋತು ಆರಂಭಗೊಳ್ಳಲಿದ್ದು ಶಬರಿಮಲೈ ಕ್ಷೇತ್ರದ ವಿರುದ್ಧವೇ ಈ ಆದೇಶ ಹೊರಡಿಸಿದೆಂದು ವಿಶ್ವ ಹಿಂದೂ ಪರಿಷತ್ ಆಪಾದಿಸಿದೆ. ಈ ಕ್ಷೇತ್ರಕ್ಕೆ ತೆರಳುವಾಗ ಅಯ್ಯಪ್ಪ ಸ್ವಾಮಿಯ ಭಾವಚಿತ್ರ ಮತ್ತು ಸ್ಪೀಕರ್ ಗಳನ್ನು ಅಳವಡಿಸುವುದು ಬಹಳ ಹಿಂದಿನಿಂದ ಬಂದ ಪದ್ಧತಿ. ಇದು ಬೇರೆ ಬೇರೆ ರಾಜ್ಯಗಳಿಂದ ಬರುವ ಲಕ್ಷಾಂತರ ಭಕ್ತರುಗಳಿಗೆ ಶಬರಿಮಲೈ ಹೋಗುವ ಬಸ್ ಗಳನ್ನು ಗುರುತಿಸಲು ಸಹಾಯವಾಗುತ್ತದೆ. ಕೇರಳ ಸರಕಾರ ಈ ಸುತ್ತೋಲೆ ಹಿಂದೆ ತೆಗೆದುಕೊಳ್ಳುವ ತನಕ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ವಿಎಚ್ ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications