ಶೀಘ್ರದಲ್ಲೇ ನಿಮ್ಮ ಭಾಷೆಯಲ್ಲಿ ಷೇರುಪೇಟೆ ಸುದ್ದಿ

ವಾಣಿಜ್ಯ ವಹಿವಾಟು ಸಂಬಂಧಿತ ಸಾವಿರಾರು ಪದಗಳ ಅನುವಾದಿಸುವುದು, ವಲಯ ಕೇಂದ್ರಿತ ಪದಗಳ ದಾಖಲೀಕರಣ ಮುಂತಾದವುಗಳ ಬಗ್ಗೆ Institute of Chartered Accountants of India(ICAI) ಈಗಾಗಲೇ ಕಾರ್ಯ ಆರಂಭಿಸಿದೆ. ಹೊಸ ವಿಧಾನ ಗ್ರಾಹಕ ಸ್ನೇಹಿಯಾಗಿದ್ದು, ಆಂಗ್ಲ ಭಾಷೆಯಲ್ಲಿರುವ ಕಂಪೆನಿಗಳ ಪ್ರಕಟಣೆಯನ್ನು ಬಂಡವಾಳ ಹೂಡಿಕೆದಾರರು ತಮ್ಮ ಪ್ರಾದೇಶಿಕ ಭಾಷೆಯಲ್ಲೇ ಓದಿಕೊಳ್ಳಬಹುದಾಗಿದೆ.
ಷೇರುಪೇಟೆಯಲ್ಲೂ ಈ ಬಗೆಯ ತಂತ್ರಾಂಶ ಅಳವಡಿಸಲಾಗುವುದು ಹಾಗೂ ಕಂಪೆನಿಗಳ ತ್ರೈಮಾಸಿಕ ವರದಿಗಳನ್ನು, ಷೇರುಪೇಟೆ ವ್ಯವಹಾರವನ್ನು ಸಮರ್ಥವಾಗಿ, ಸರಳವಾಗಿ ಅರ್ಥಮಾಡಿಕೊಳ್ಳಬಹುದಾದ ವ್ಯವಸ್ಥೆ ಸೃಷ್ಟಿಯಾಗಲಿದೆ ಎಂದು IRIS ಆರ್ಥಿಕ ಸೇವಾ ಸಂಸ್ಥೆಯ ಸಿಇಒ ಎಸ್ ಸ್ವಾಮಿನಾಥನ್ ಹೇಳುತ್ತಾರೆ.
ಇದರಿಂದ ಕಂಪೆನಿಗಳ ಮೇಲೆ ಆರ್ಥಿಕ ಹೊರೆ ಬೀಳುವುದಿಲ್ಲ. ಬಾಂಬೆ ಸ್ಟಾಕ್ ಎಕ್ಸ್ ಚೆಂಜ್ (ಬಿಎಸ್ ಇ) ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕಂಪೆನಿಗಳ ಆರ್ಥಿಕ ಇತಿಹಾಸವನ್ನು ಕೆದಕಿ ಎಲ್ಲವನ್ನೂ ಪ್ರಾದೇಶಿಕ ಭಾಷೆ ತರುವ ಯೋಜನೆ ಹೊಂದಿದೆ ಎಂದು ಸ್ವಾಮಿನಾಥನ್ ಹೇಳಿದರು. ಒಟ್ಟಿನಲ್ಲಿ ಇದು ಗ್ರಾಹಕ ಸ್ನೇಹಿ ಯೋಜನೆಯಾಗುವುದರಲ್ಲಿ ಅನುಮಾನವಿಲ್ಲ ಎಂದು ಆರ್ಥಿಕ ತಜ್ಞರ ಅಭಿಪ್ರಾಯವಾಗಿದೆ.
ಒನ್ ಇಂಡಿಯಾ ಸಮೂಹ ಕೂಡಾ ಈ ನಿಟ್ಟಿನಲ್ಲಿ ಕಾರ್ಯನಿರತವಾಗಿದ್ದು, ಈಗಾಗಲೇ ಪ್ರಾಯೋಗಿಕವಾಗಿ ವಾಣಿಜ್ಯಲೋಕದ ಸುದ್ದಿ, ವಿಶ್ಲೇಷಣೆಯುಳ್ಳ ತಾಣವನ್ನು ಪರಿಚಯಿಸಿದೆ. ಮುಂಬರುವ ದಿನಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಕೂಡಾ ಷೇರುಪೇಟೆ ಸುದ್ದಿಗಳನ್ನು ಹೊರತರಲು ಪ್ರಯತ್ನ ನಡೆದಿದೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications