ಇಂಗ್ಲೀಷ್ ಮೀಡಿಯಂ ಬೇಕೇ ಬೇಕು: ಇನ್ಫಿ ಮೂರ್ತಿ

ಮಂಗಳವಾರ ನಗರದಲ್ಲಿ ಬೆಂಗಳೂರು ನಿರ್ವಹಣಾ ಸಂಸ್ಥೆ ಏರ್ಪಡಿಸಿದ್ದ ವಿಶ್ವದಲ್ಲಿ ಭಾರತ ಮುಂದಿನ ದಶಕದಲ್ಲಿ ಜ್ಞಾನ ಮತ್ತು ವೃತ್ತಿಪರತೆಯ ದೇಶವಾಗಿ ಹೊರ ಹೊಮ್ಮಲಿದೆ ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವೃತ್ತಿಪರರಿಗೆ ಬೇಡಿಕೆ: ಮುಂದಿನ ದಶಕದಲ್ಲಿ ಪ್ರತಿವರ್ಷ 60-70 ಲಕ್ಷ ವೃತ್ತಿಪರರಿಗೆ ಬೇಡಿಕೆ ಉಂಟಾಗಲಿದ್ದು , ಪ್ರತಿವರ್ಷ 50-60 ಸಾವಿರ ಡಾಲರ್ ವಹಿವಾಟು ಈ ಕ್ಷೇತ್ರದಲ್ಲಿ ನಡೆಯುವ ಅಂದಾಜಿದೆ. ವಾರ್ಷಿಕ ಬೆಳವಣಿಗೆ ದರ ಶೇ.8ರಷ್ಟು ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈಗಿರುವ ಶೈಕ್ಷಣಿಕ ಮೂಲಸೌಕರ್ಯ ಹಾಗೂ ಶಿಕ್ಷಣ ಪದ್ಧತಿಯಲ್ಲಿ ವಾರ್ಷಿಕ 70 ಲಕ್ಷ ವೃತ್ತಿಪರರನ್ನು ಪೂರೈಸಿಕೊಳ್ಳುವುದು ಕಷ್ಟ ಎಂದರು.
ಯುವಜನರು ವೃತ್ತಿಪರತೆ ಹೆಚ್ಚಿಸಿಕೊಳ್ಳುವುದಕ್ಕೆ ಹಾಗೂ ಬೇರೆ ಬೇರೆ ರಾಜ್ಯ ಮತ್ತು ಹೊರದೇಶಗಳ ಸವಾಲುಗಳನ್ನು ಎದುರಿಸಲು ಆಂಗ್ಲ ಭಾಷೆ ಆಳವಡಿಸಿಕೊಂಡು ಆರಂಭದಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಾದ ಸಂದರ್ಭ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.
ವೃತ್ತಿಪರ ಶಿಕ್ಷಣ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೂ ತಲುಪಬೇಕು. ಈನಿಟ್ಟಿನಲ್ಲಿ ಅವರಿಗೂ ಅಗತ್ಯ ನೆರವು ಮತ್ತು ಪ್ರೋತ್ಸಾಹ ನೀಡಬೇಕಾಗಿದೆ. ಇದರಿಂದ ದೇಶದಲ್ಲಿ ತಲೆದೂರಿರುವ ವೃತ್ತಿಪರ ಪ್ರತಿಭೆಗಳ ಸಮಸ್ಯೆಯನ್ನು ನೀಗಿಸಬಹುದಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಿಪಿಓ ಕಂಪನಿಗಳನ್ನು ತೆರೆಯುವುದರ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ವೃತ್ತಿಪರತೆ ಉತ್ತೇಜನ ನೀಡಲು ಮುಂದಾಗುವುದಾಗಿ ಭರವಸೆ ನೀಡಿದರು.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ಅಖಿಲ ಭಾರತೀಯ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಧಾನ ನಿರ್ದೇಶಕಿ ರೇಖಾ ಸೇಥಿ, ಇನ್ಫೋಸಿಸ್ ಸಂಸ್ಥೆಯ ಸಿಇಒ ಕ್ರಿಸ್ ಗೋಪಾಲಕೃಷ್ಣನ್ ಭಾಗವಹಿಸಿದ್ದರು.
ಓದಲು ಮರೆಯದಿರಿ : ಅಮೆರಿಕದಲ್ಲೊಂದು ಕನ್ನಡ ಶಾಲೆ!
ವಿಡಿಯೋಗಳು:ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications