ಅರುಂಧತಿ ರಾಯ್ ವಿರುದ್ದ ಕ್ರಮಕ್ಕೆ ಬಿಜೆಪಿ ಒತ್ತಡ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು, ಕಾಶ್ಮೀರ ಮತ್ತು ಪ್ರತ್ಯೇಕತಾವಾದಿಗಳ ಕುರಿತು ತನ್ನ ನೀತಿಯನ್ನು ಕೇಂದ್ರ ಸ್ಪಷ್ಟಪಡಿಸಬೇಕು ಎಂದು ಅದು ಒತ್ತಾಯಿಸಿದೆ. ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆ ನಡೆದು ಕಾಶ್ಮೀರದಲ್ಲಿ ಚುನಾಯಿತ ಸರಕಾರವೊಂದು ಇರುವಾಗ ಆ ರಾಜ್ಯ ಭಾರತದ ಅವಿಭಾಜ್ಯ ಅಂಗವಲ್ಲವೆಂದು ಕೆಲವರು ಹೇಗೆ ಹೇಳಲು ಸಾಧ್ಯ, ಇದು ಅವಹೇಳನಕಾರಿ ಹೊರತು ಮತ್ತೇನೂ ಅಲ್ಲ ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಕ್ ಸ್ವಾತಂತ್ರದ ಹೆಸರಿನಲ್ಲಿ ದೇಶದ ಏಕತೆ ಮತ್ತು ಸಮಗ್ರತೆಗೆ ಸವಾಲು ಹಾಕಲು ನಾವು ಅವಕಾಶ ನೀಡುವುದಿಲ್ಲ. ಬಿಕ್ಕಟ್ಟು ಸೃಷ್ಟಿಯಾಗಿರುವ ರಾಜ್ಯ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರತಿಪಾದಿಸಿದರು. ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವೆಂದು ಸಂಸತ್ತು ಅವಿರೋಧವಾಗಿ ಗೊತ್ತುವಳಿಯನ್ನು ಆಂಗೀಕರಿಸಿದೆ. ಅವರು ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿಗಿಂತ ಮಿಗಿಲಾಗಿ ಯಾರೂ ಇಲ್ಲ, ಹಾಗಾಗಿ ಅರುಂಧತಿ ರಾಯ್ ವಿರುದ್ಧ ಉಗ್ರ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications