ಬಿಜೆಪಿ ಶಾಸಕರ ಅನರ್ಹತೆ : ಸರಕಾರಕ್ಕೆ ಜಯ

ಹಿನ್ನೆಲೆ : ಹನ್ನೊಂದು ಮಂದಿ ಶಾಸಕರ ಅನರ್ಹತೆಯ ಕುರಿತ ಪ್ರಕರಣದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಹಾಗೂ ನ್ಯಾ. ಎನ್. ಕುಮಾರ್ ಅವರಿದ್ದ ವಿಶೇಷ ವಿಭಾಗೀಯ ಪೀಠದಲ್ಲಿ ಅನರ್ಹತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಭಿನ್ನ ನಿಲುವು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ತೀರ್ಪನ್ನು ಪರಾಮರ್ಶಿಸಿ ಅಂತಿಮ ಆದೇಶ ನೀಡುವಂತೆ ಮುಖ್ಯ ನ್ಯಾಯ ಮೂರ್ತಿ ನ್ಯಾ. ವಿ.ಜಿ. ಸಭಾಹಿತ್ರನ್ನು ಮೂರನೆ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿದ್ದರು.
ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಿ ಸ್ಪೀಕರ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ 11 ಬಿಜೆಪಿ ಹಾಗೂ ಐವರು ಪಕ್ಷೇತರ ಶಾಸಕರು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ಹನ್ನೊಂದು ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಅ.18ಕ್ಕೆ ತೀರ್ಪು ಪ್ರಕಟಿಸಿತ್ತು.
ಈ ವಿಚಾರದಲ್ಲಿ ಪೀಠದ ಇಬ್ಬರು ನ್ಯಾಯಮೂರ್ತಿಗಳು ಭಿನ್ನ ತೀರ್ಪು ನೀಡಿದ್ದರು. ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಸ್ಪೀಕರ್ ಆದೇಶ ಸಂವಿಧಾನ ಬದ್ಧ ಎಂದು ಹೇಳಿದ್ದರೆ ನ್ಯಾ. ಎನ್. ಕುಮಾರ್ ಅದನ್ನು ಸಂವಿಧಾನ ಬಾಹಿರ ಎಂದು ಅಭಿಪ್ರಾಯಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಪ್ರಕರಣವನ್ನು ಮೂರನೆ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿತ್ತು. ಅ.20 ಮತ್ತು 21ರಂದು ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ವಿ.ಜಿ. ಸಭಾಹಿತ್ ತೀರ್ಪನ್ನು ಕಾಯ್ದಿರಿಸಿದ್ದರು.
ಅನರ್ಹಗೊಂಡ ಶಾಸಕರ ಪಟ್ಟಿ
* ಅರಭಾವಿ-ಬಾಲಚಂದ್ರ ಜಾರಕಿಹೊಳಿ
* ಕಾಗವಾಡ-ಭರಮಗೌಡ ಕಾಗೆ
* ಬಸವನ ಬಾಗೇವಾಡಿ- ಎಸ್.ಕೆ.ಬೆಳ್ಳುಬ್ಬಿ
* ಇಂಡಿ-ಡಾ.ಸಾರ್ವಭೌಮ ಬಗಲಿ
* ಕಾರವಾರ-ಆನಂದ್ ವಸಂತ ಅಸ್ನೋಟಿಕರ್
* ದೇವದುರ್ಗ- ಕೆ.ಶಿವನ ಗೌಡ ನಾಯಕ್
* ಸಾಗರ- ಗೋಪಾಲಕೃಷ್ಣ ಬೇಳೂರು
* ಕೆಜಿಎಫ್-ವೈ.ಸಂಪಂಗಿ
* ನೆಲಮಂಗಲ-ಎಂ.ವಿ.ನಾಗರಾಜು
* ಚಾಮರಾಜ(ಮೈಸೂರು) -ಎಚ್.ಎಸ್. ಶಂಕರಲಿಂಗೇಗೌಡ
* ಕೊಳ್ಳೇಗಾಲ-ಜಿ. ಎನ್.ನಂಜುಂಡಸ್ವಾಮಿ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications