ತೀರ್ಪಿಗೆ ಸಿಎಂ ಹರ್ಷ, ಧರ್ಮಕ್ಕೆ ಜಯ : ಈಶ್ವರಪ್ಪ

ತೀರ್ಪು ಹೊರಬಿದ್ದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ಮಾಡುವವರಿಗೆ ಇದೊಂದು ದೊಡ್ಡ ಪಾಠ. ಜನಾದೇಶದ ಸರಕಾರ ಪತನಗೊಳಿಸಲು ಅತೃಪ್ತ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸಿದ ಪ್ರತಿಪಕ್ಷಗಳ ಕ್ರಮ ಖಂಡನೀಯ. ಇನ್ನಾದರೂ ಸರಕಾರದ ಕಾರ್ಯಕ್ರಮಗಳಿಗೆ ಸಹಕಾರ ನೀಡಬೇಕು ಎಂದರು.
ಪ್ರಜಾಪ್ರಭುತ್ವ ದುರುಪಯೋಗ ಮಾಡಿಕೊಳ್ಳುವವರಿಗೆ ತಕ್ಕ ಶಾಸ್ತಿಯನ್ನ ಇಂದು ನ್ಯಾಯಾಲಯ ಕಲಿಸಿದೆ. ಸರಕಾರದ ಮೇಲೆ ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ. ನ್ಯಾಯಾಲಯದ ತೀರ್ಪನ್ನು ಒಂದೇ ಮಾತಿನಲ್ಲಿ ಹೇಳುವುದಾದರೆ ಸತ್ಯಕ್ಕೆ ಜಯ ದೊರೆತಿದೆ ಎಂದರು.
ಧರ್ಮಕ್ಕೆ ಜಯ : ಧರ್ಮಕ್ಕೆ ಜಯ ಸಿಕ್ಕಿದೆ. ಅಧರ್ಮಕ್ಕೆ ಸೋಲಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜನರಿಂದ ತಿರಸ್ಕಾರಕ್ಕೆ ಒಳಗಾದ ಪಕ್ಷಗಳು. ಹೀಗಿದ್ದೂ ಕೂಡಾ ಜನಾದೇಶದ ಮೇರೆಗೆ ಅಧಿಕಾರದಲ್ಲಿರುವ ಸರಕಾರವನ್ನು ಪತನಗೊಳಿಸಬೇಕು ಎಂದು ರೂಪಿಸಿದ್ದ ಸಂಚು ವಿಫಲವಾಗಿದೆ. ಇನ್ನಾದರೂ ಸರಕಾರ ಬೀಳಿಸಲು ಪ್ರಯತ್ನ ನಡೆಸಿದ ಮುಖಂಡರು ಸರಕಾರಕ್ಕೆ ಸಹಕಾರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications