ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ

2010ರ ಜನವರಿ 1ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ವಿವಿಧ ವರ್ಗಗಳ ನಗರ/ಪಟ್ಟಣಗಳಲ್ಲಿ ಹೆಚ್ಚಳಗೊಂಡ ಮನೆ ಬಾಡಿಗೆ ಭತ್ಯೆ ಪರಿಷ್ಕೃತ ದರಗಳ ವಿವರ ಇಂತಿದೆ:
ಬೆಂಗಳೂರು ನಗರದಲ್ಲಿ ಪ್ರಸ್ತುತ ಮೂಲ ವೇತನದ ಶೇ 20ರಷ್ಟು ಮನೆ ಬಾಡಿಗೆ ಭತ್ಯೆ ನೀಡುತ್ತಿದ್ದು, ಶೇ 25ಕ್ಕೆ ಏರಿಸಲಾಗಿದೆ. ಬೆಂಗಳೂರು ನಗರದಲ್ಲಿ 'ಎ' ವರ್ಗ ಕೆಲಸ ಮಾಡುವ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಶೇ 5 ಹಾಗೂ ಇತರ ನಗರ ಮತ್ತು ಪಟ್ಟಣಗಳಲ್ಲಿ ಕೆಲಸ ಮಾಡುವ ನೌಕರರ ವೇತನವನ್ನು ಶೇ 1ರಷ್ಟು ಹೆಚ್ಚಿಸಲಾಗಿದೆ.
ಇದೇ ರೀತಿ ಬಿ-1, ಬಿ-2 ನಗರಗಳಲ್ಲಿ ಶೇ 15ರಷ್ಟು ಇದ್ದು, ಅದನ್ನು ಶೇ 16ಕ್ಕೆ ಹೆಚ್ಚಿಸಲಾಗಿದೆ. 'ಸಿ' ವರ್ಗದ ಪಟ್ಟಣಗಳಲ್ಲಿ ಶೇ 9 ರಷ್ಟು ಭತ್ಯೆ ಪಡೆಯುತ್ತಿದ್ದು, ಅದನ್ನು ಶೇ 10ಕ್ಕೆ ಹಾಗೂ 'ಡಿ' ವರ್ಗದ ಪಟ್ಟಣಗಳಲ್ಲಿ ಶೇ 6ರಿಂದ ಶೇ 7ಕ್ಕೆ ಏರಿಸಲಾಗಿದೆ. 'ಇ' ವರ್ಗದ ಪಟ್ಟಣಗಳಲ್ಲಿ ಶೇ 5ರಷ್ಟು ನೀಡುತ್ತಿದ್ದು, ಅದನ್ನು ಶೇ 6ಕ್ಕೆ ಹೆಚ್ಚಿಸಲಾಗಿದೆ.
ಕರ್ನಾಟಕದ ನಾಗರಿಕ ಸೇವಾ ನಿಯಮಗಳ ಉಪಬಂಧಗಳ ವ್ಯಾಪ್ತಿಯೊಳಗೆ ಬರುವ ಪೂರ್ಣಕಾಲಿಕ ಹಾಗೂ ಅರೆ ಕಾಲಿಕ ವೇತನಶ್ರೇಣಿಯಲ್ಲಿನ ಎಲ್ಲ ಸರ್ಕಾರಿ ನೌಕರರಿಗೂ ಈ ಮನೆಬಾಡಿಗೆ ಭತ್ಯೆ(HRA) ಹೆಚ್ಚಳ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications