ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ

2010ರ ಜನವರಿ 1ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ವಿವಿಧ ವರ್ಗಗಳ ನಗರ/ಪಟ್ಟಣಗಳಲ್ಲಿ ಹೆಚ್ಚಳಗೊಂಡ ಮನೆ ಬಾಡಿಗೆ ಭತ್ಯೆ ಪರಿಷ್ಕೃತ ದರಗಳ ವಿವರ ಇಂತಿದೆ:
ಬೆಂಗಳೂರು ನಗರದಲ್ಲಿ ಪ್ರಸ್ತುತ ಮೂಲ ವೇತನದ ಶೇ 20ರಷ್ಟು ಮನೆ ಬಾಡಿಗೆ ಭತ್ಯೆ ನೀಡುತ್ತಿದ್ದು, ಶೇ 25ಕ್ಕೆ ಏರಿಸಲಾಗಿದೆ. ಬೆಂಗಳೂರು ನಗರದಲ್ಲಿ 'ಎ' ವರ್ಗ ಕೆಲಸ ಮಾಡುವ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಶೇ 5 ಹಾಗೂ ಇತರ ನಗರ ಮತ್ತು ಪಟ್ಟಣಗಳಲ್ಲಿ ಕೆಲಸ ಮಾಡುವ ನೌಕರರ ವೇತನವನ್ನು ಶೇ 1ರಷ್ಟು ಹೆಚ್ಚಿಸಲಾಗಿದೆ.
ಇದೇ ರೀತಿ ಬಿ-1, ಬಿ-2 ನಗರಗಳಲ್ಲಿ ಶೇ 15ರಷ್ಟು ಇದ್ದು, ಅದನ್ನು ಶೇ 16ಕ್ಕೆ ಹೆಚ್ಚಿಸಲಾಗಿದೆ. 'ಸಿ' ವರ್ಗದ ಪಟ್ಟಣಗಳಲ್ಲಿ ಶೇ 9 ರಷ್ಟು ಭತ್ಯೆ ಪಡೆಯುತ್ತಿದ್ದು, ಅದನ್ನು ಶೇ 10ಕ್ಕೆ ಹಾಗೂ 'ಡಿ' ವರ್ಗದ ಪಟ್ಟಣಗಳಲ್ಲಿ ಶೇ 6ರಿಂದ ಶೇ 7ಕ್ಕೆ ಏರಿಸಲಾಗಿದೆ. 'ಇ' ವರ್ಗದ ಪಟ್ಟಣಗಳಲ್ಲಿ ಶೇ 5ರಷ್ಟು ನೀಡುತ್ತಿದ್ದು, ಅದನ್ನು ಶೇ 6ಕ್ಕೆ ಹೆಚ್ಚಿಸಲಾಗಿದೆ.
ಕರ್ನಾಟಕದ ನಾಗರಿಕ ಸೇವಾ ನಿಯಮಗಳ ಉಪಬಂಧಗಳ ವ್ಯಾಪ್ತಿಯೊಳಗೆ ಬರುವ ಪೂರ್ಣಕಾಲಿಕ ಹಾಗೂ ಅರೆ ಕಾಲಿಕ ವೇತನಶ್ರೇಣಿಯಲ್ಲಿನ ಎಲ್ಲ ಸರ್ಕಾರಿ ನೌಕರರಿಗೂ ಈ ಮನೆಬಾಡಿಗೆ ಭತ್ಯೆ(HRA) ಹೆಚ್ಚಳ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications