ಹಿಂದೂ ಸಂಘಟನೆಗಳ ಹಿಡಿತದಲ್ಲಿ ಬಾಗಲಕೋಟೆ

ಸುಪ್ರೀಂ ಕೋರ್ಟ್ ಆದೇಶದಂತೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ದೇವಾಲಯ ತೆರವು ಕಾರ್ಯಾಚರಣೆ ನಡೆಸಿತ್ತು. ಆದರೆ, ಈ ಕಾರ್ಯಾಚರಣೆ ವಿರುದ್ಧ ಶುಕ್ರವಾರ ಬಂದ್ ಗೆ ಕರೆ ನೀಡಿ ಮಾತನಾಡಿದ ಜಗದೀಶ್ ಕಾರಂತ, ಹಿಂದೂಗಳ ಮೇಲಿನ ದೌರ್ಜನ್ಯ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನಮ್ಮ ದೇವಸ್ಥಾನಗಳನ್ನು ತೆರವುಗೊಳಿಸುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಬಂಡೇಳಬೇಕು. ತೆರವು ಕಾರ್ಯಾಚರಣೆ ನಿಲ್ಲಿಸಿ, ಕೆಡವಿರುವ ದೇವಸ್ಥಾನಗಳನ್ನು ನವೆಂಬರ್ 15ರೊಳಗೆ ಪುನರ್ ನಿರ್ಮಾಣ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಬಂದ್ ಯಶಸ್ವಿ: ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಾಗಲಕೋಟೆ ಬಂದ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಗಲಕೋಟೆಯಲ್ಲಿ ಇಂದು ಕೂಡಾ ಬಂದ್ ಆಚರಿಸಲಾಗುತ್ತಿದೆ.
ಕಣಕ್ಕಿಳಿದ ಗೌರಿ ಲಂಕೇಶ್ : ಸುಪ್ರೀಂಕೋರ್ಟ್ ಆದೇಶಕ್ಕೆ ಅವಮಾನ ಮಾಡಿದ ಜಗದೀಶ್ ಕಾರಂತರನ್ನ್ನು ಕೂಡಲೇ ಬಂಧಿಸಬೇಕು ಎಂದು ಪತ್ರಕರ್ತೆ ಗೌರಿ ಲಂಕೇಶ್ ಆಗ್ರಹಿಸಿದ್ದಾರೆ. ಸುಪ್ರೀಂ ಕೋರ್ಟ್ ಅನಧಿಕೃತ ದೇವಸ್ಥಾನ, ಪ್ರಾರ್ಥನ ಮಂದಿರಗಳ ತೆರವಿಗೆ ಆದೇಶಿಸಿದೆ. ಜಗದೀಶ್ ಕಾರಂತ ಹೇಳಿದಂತೆ ಮೊದಲು ಆದೇಶ ನೀಡಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಕೈ-ನಾಲಗೆ ಕತ್ತರಿಸಬೇಕಾಗುತ್ತದೆ ಎಂದರು.
ಭೂಮಿ ಕಬಳಿಸಲು ಚರಂಡಿ, ಪಾದಚಾರಿ ರಸ್ತೆಗಳನ್ನು ಬಿಡುತ್ತಿಲ್ಲ. ಯಾವುದೇ ಧಾರ್ಮಿಕ ಭಾವನೆಯಿಂದ ದೇವಸ್ಥಾನ ಸ್ಥಾಪಿಸುತ್ತಿಲ್ಲ. ಬದಲಿಗೆ, ಹಣ ಸುಲಿಗೆಗಾಗಿ. ಕೈ-ಕಾಲು, ನಾಲಿಗೆ ಕತ್ತರಿಸುವ ಹೇಳಿಕೆ ನೀಡಿದ ಜಗದೀಶ್ ಕಾರಂತರನ್ನು ತಕ್ಷಣವೇ ಬಂಧಿಸಿ ಜೈಲಿಗಟ್ಟಬೇಕು ಎಂದು ಗೌರಿ ಲಂಕೇಶ್ ಒತ್ತಾಯಿಸಿದ್ದಾರೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications