ಆಸ್ತಿತೆರಿಗೆ ವ್ಯಾಪ್ತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು: ಬಿಬಿಎಂಪಿ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ನಗರದಲ್ಲಿ 150 ಎಕರೆ ಹೊಂದಿದ್ದು, ದೊಡ್ಡ ಮೊತ್ತದ ಆದಾಯ ಕರವನ್ನು ಪಾವತಿಸುತ್ತಿರುವುದನ್ನು ಪಾಲಿಕೆ ಗಮನಿಸಿದೆ. ಇಂತಹ ಸಂಸ್ಥೆಗಳನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಕೈಸೇರಿದ ಬಳಿಕ ಸಭೆ ಅನುಮೋದನೆ ನೀಡಿದಲ್ಲಿ ಆಸ್ತಿತೆರಿಗೆ ಸಂಗ್ರಹಿಸಲು ಅಡ್ಡಿಯಿಲ್ಲ ಎಂದು ಸಿದ್ದಯ್ಯ ಸ್ಪಷ್ಟಪಡಿಸಿದರು.
ಡೊನೇಷನ್ ಹಾವಳಿ ತಪ್ಪಿಸಿ: ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಗುಣಶೇಖರ್, ಪಾಲಿಕೆಯ ಆದಾಯ ಸಂಗ್ರಹಕ್ಕೆ ಹಲವು ಅವಕಾಶಗಳಿದ್ದರೂ ಅಧಿಕಾರಿಗಳು ಹೊಸ ಚಿಂತನೆ ನಡೆಸಿಲ್ಲ. ಹಲವು ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ರೂ. ಮೊತ್ತದ ಹಣವನ್ನು ಡೊನೇಷನ್ ಮೂಲಕ ಸಂಗ್ರಹಿಸುತ್ತಿರುವು ಸಮಾಜಸೇವೆಯೆ ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೂ ದನಿಗೂಡಿಸಿ ಹಣ ಮಾಡುವ ಸಂಸ್ಥೆಗಳಿಗೆ ರಿಯಾಯಿತಿ ನೀಡುವುದು ಬೇಡ ಎಂದು ಅಭಿಪ್ರಾಯಪಟ್ಟರು.
ಡಾ.ರಾಜ್ ಪ್ರತಿಮೆ ಸ್ಥಾಪನೆಗೆ ಭರವಸೆ: ಮೂರು ವರ್ಷ ಕಳೆದರೂ ಡಾ.ರಾಜ್ಕುಮಾರ್ ಪ್ರತಿಮೆ ಸ್ಥಾಪಿಸುವ ಕಾರ್ಯ ಕೈಗೊಂಡಿಲ್ಲ. ಇದರಿಂದ ರಾಜ್ ಪ್ರತಿಮೆ ದೂಳು ಹಿಡಿದಿದೆ. ಈಗಲಾದರೂ ಮೋಕ್ಷ ನೀಡಿಬೇಕೆಂದು ಬಿಜೆಪಿಯ ಎನ್.ಆರ್.ರಮೇಶ್ ದೂರಿಗೆ ಸ್ಪಂದಿಸಿದ ಮೇಯರ್ ಎಸ್. ಕೆ.ನಟರಾಜ್, ಶೀಘ್ರವೇ ಆ ಕುರಿತು ಕ್ರಮ ಕೈಗೊಂಡು ಪ್ರತಿಮೆ ಸ್ಥಾಪಿಸಲಾಗುವುದೆಂದು ಭರವಸೆ ನೀಡಿದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications