ಆಸ್ತಿತೆರಿಗೆ ವ್ಯಾಪ್ತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು: ಬಿಬಿಎಂಪಿ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ನಗರದಲ್ಲಿ 150 ಎಕರೆ ಹೊಂದಿದ್ದು, ದೊಡ್ಡ ಮೊತ್ತದ ಆದಾಯ ಕರವನ್ನು ಪಾವತಿಸುತ್ತಿರುವುದನ್ನು ಪಾಲಿಕೆ ಗಮನಿಸಿದೆ. ಇಂತಹ ಸಂಸ್ಥೆಗಳನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಕೈಸೇರಿದ ಬಳಿಕ ಸಭೆ ಅನುಮೋದನೆ ನೀಡಿದಲ್ಲಿ ಆಸ್ತಿತೆರಿಗೆ ಸಂಗ್ರಹಿಸಲು ಅಡ್ಡಿಯಿಲ್ಲ ಎಂದು ಸಿದ್ದಯ್ಯ ಸ್ಪಷ್ಟಪಡಿಸಿದರು.
ಡೊನೇಷನ್ ಹಾವಳಿ ತಪ್ಪಿಸಿ: ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಗುಣಶೇಖರ್, ಪಾಲಿಕೆಯ ಆದಾಯ ಸಂಗ್ರಹಕ್ಕೆ ಹಲವು ಅವಕಾಶಗಳಿದ್ದರೂ ಅಧಿಕಾರಿಗಳು ಹೊಸ ಚಿಂತನೆ ನಡೆಸಿಲ್ಲ. ಹಲವು ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ರೂ. ಮೊತ್ತದ ಹಣವನ್ನು ಡೊನೇಷನ್ ಮೂಲಕ ಸಂಗ್ರಹಿಸುತ್ತಿರುವು ಸಮಾಜಸೇವೆಯೆ ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೂ ದನಿಗೂಡಿಸಿ ಹಣ ಮಾಡುವ ಸಂಸ್ಥೆಗಳಿಗೆ ರಿಯಾಯಿತಿ ನೀಡುವುದು ಬೇಡ ಎಂದು ಅಭಿಪ್ರಾಯಪಟ್ಟರು.
ಡಾ.ರಾಜ್ ಪ್ರತಿಮೆ ಸ್ಥಾಪನೆಗೆ ಭರವಸೆ: ಮೂರು ವರ್ಷ ಕಳೆದರೂ ಡಾ.ರಾಜ್ಕುಮಾರ್ ಪ್ರತಿಮೆ ಸ್ಥಾಪಿಸುವ ಕಾರ್ಯ ಕೈಗೊಂಡಿಲ್ಲ. ಇದರಿಂದ ರಾಜ್ ಪ್ರತಿಮೆ ದೂಳು ಹಿಡಿದಿದೆ. ಈಗಲಾದರೂ ಮೋಕ್ಷ ನೀಡಿಬೇಕೆಂದು ಬಿಜೆಪಿಯ ಎನ್.ಆರ್.ರಮೇಶ್ ದೂರಿಗೆ ಸ್ಪಂದಿಸಿದ ಮೇಯರ್ ಎಸ್. ಕೆ.ನಟರಾಜ್, ಶೀಘ್ರವೇ ಆ ಕುರಿತು ಕ್ರಮ ಕೈಗೊಂಡು ಪ್ರತಿಮೆ ಸ್ಥಾಪಿಸಲಾಗುವುದೆಂದು ಭರವಸೆ ನೀಡಿದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications