ದೇವಸ್ಥಾನದ ಸುತ್ತ ಮುತ್ತ ಪ್ಲಾಸ್ಟಿಕ್ ಹಾಕಿದ್ರೆ ದಂಡ

ಬೆಂಗಳೂರು ಮೀಡಿಯಾ ಸೆಂಟರ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿಯಾಗಿ ಆಯೋಜಿಸಿದ 'ಪೊಲ್ಯುಟೆಕ್ ಇಂಡಿಯಾ 2010" ರಾಷ್ಟ್ರೀಯ ವಿಚಾರಗೋಷ್ಠಿಯಲ್ಲಿ ಶುಕ್ರವಾರ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಕಟ್ಟುನಿಟ್ಟಿನ ಕ್ರಮ : ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಗುತ್ತದೆ. ಆದೇಶ ಉಲ್ಲಂಘಿಸುವವರಿಗೆ ಎಚ್ಚರಿಕೆಯನ್ನು ನೀಡಲಾಗುತ್ತದೆ. ಸದ್ಯಕ್ಕೆ ದಂಡ ವಿಧಿಸುವುದಾಗಲಿ ಅಥವಾ ಅಂತಹವರ ಮೇಲೆ ಕ್ರಮಕೈಗೊಳ್ಳಲಾಗುವುದಿಲ್ಲ. ಮುಂದೊಂದು ದಿನ ಶಿಕ್ಷೆ ಕಟ್ಟುನಿಟ್ಟಾಗಿ ಜಾರಿಯಾಗಬಹುದು" ಎಂದರು.
'ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರೂಪಿಸಲಾಗುವ ಎಲ್ಲ ಯೋಜನೆಗಳಿಗೆ ಸರ್ಕಾರ ಸಾಕಷ್ಟು ಧನ ಸಹಾಯ ನೀಡುತ್ತಿದೆ. ಹಣದ ಕೊರತೆಯಿಲ್ಲ. ಯೋಜನೆಗಳು ಮಾತ್ರ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಇದಕ್ಕೆ ಕೈಗಾರಿಕೋದ್ಯಮಿಗಳು ಸಹಕಾರ ನೀಡಬೇಕು' ಎಂದು ಅವರು ಕೋರಿದರು.
ಪಶ್ಚಿಮ ಘಟ್ಟ ಉಳಿಸಲು ವಿಶೇಷ ಯೋಜನೆ: 'ಒಂದುಕಾಲದಲ್ಲಿ 4,800 ವಿಶಿಷ್ಟ ಸಸ್ಯತಳಿಗಳಿದ್ದ ಪಶ್ಚಿಮ ಘಟ್ಟದಲ್ಲಿ ಇಂದು ಬೆರಳಣಿಕೆಯಷ್ಟು ಮಾತ್ರ ಉಳಿದಿವೆ. ಇವುಗಳನ್ನು ಉಳಿಸಿಕೊಳ್ಳಲು ಮಂಗಳೂರು ಬಳಿಯ ಪಿಲಿಕುಳದಲ್ಲಿ ಜೈವಿಕ ಉದ್ಯಾನ ನಿರ್ಮಿಸಲಾಗುವುದು. ಇದಕ್ಕಾಗಿ ಸರ್ಕಾರವು 2.5 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಇದರ ಜೊತೆಯಲ್ಲಿ ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಪ್ರವಾಸೋದ್ಯಮ ಇಲಾಖೆಯು ರೂ. 15 ಕೋಟಿ ಯೋಜನೆ ಹಾಕಿಕೊಂಡಿದೆ' ಎಂದರು.
ಪರಿಸರ ತಜ್ಞ ಡಾ.ಎ.ಎನ್. ಯಲ್ಲಪ್ಪ ರೆಡ್ಡಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎ.ಎಸ್. ಸದಾಶಿವಯ್ಯ, ಮಂಡಳಿಗೆ ಸಲಹೆಗಾರರಾಗಿರುವ ಡಾ.ಜುರ್ಗನ್ ಪೊರ್ಸ್ಟ್, ಬೆಂಗಳೂರು ಮೀಡಿಯಾ ಸೆಂಟರ್ನ ಯೋಜನಾಧಿಕಾರಿ ಎಸ್.ರಮೇಶ್, ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಆಫ್ ಎಂಜಿನಿಯರಿಂಗ್ನ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಲೋಕೇಶ್ ಉಪಸ್ಥಿತರಿದ್ದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications