ಪೊಲೀಸ್ ಠಾಣೆ ಮೆಟ್ಟಿಲೇರಿದ ಶಕುಂತಲಾ ದೇವಿ

ಶಕುಂತಲಾ ದೇವಿ ಅವರು ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ, ಸುಮನಾ ಅವರು ರು.6 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಹಾಗೂ ರು.80,000 ನಗದನ್ನು ತಮ್ಮ ಮನೆಯಲ್ಲಿ ಕಳುವು ಮಾಡಿದ್ದಾರೆ. ಊಟದಲ್ಲಿ ಮತ್ತು ಪದಾರ್ಥ ಬೆರೆಸಿ ಹಣವನ್ನು ಲಪಟಾಯಿಸಲಾಗಿದೆ ಎಂದು ಶಂಕುತಲಾ ದೇವಿ ಆರೋಪಿಸಿದ್ದಾರೆ.
ತನಿಖೆ ನಡೆಸಿರುವ ಪೊಲೀಸರು, ಸುಮನಾ ವಿರುದ್ಧ ನಮಗೆ ಇದುವರೆಗೂ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದಕ್ಷಿಣ ವಿಭಾಗ) ಸೋನಿಯಾ ನಾರಂಗ್ ತಿಳಿಸಿದ್ದಾರೆ. ಸುಮನಾ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮ ಬಾಕಿ ವೇತನ ಕೊಡುವಂತೆ ಒತ್ತಡ ಹೇರಿದ್ದಕ್ಕೆ ಅವರು ಈ ರೀತಿ ಸುಳ್ಳು ದೂರನ್ನು ಕೊಟ್ಟಿರುವುದಾಗಿ ಅವರು ತಿಳಿಸಿದ್ದಾರೆ.
ತಾವು ಅನಾರೋಗ್ಯದಿಂದ ಬಳಲುತ್ತಿದ್ದು ಬಸವನಗುಡಿ ಕಚೇರಿಗೆ ಸುಮನಾ ಅವರನ್ನು ಒಂದು ತಿಂಗಳ ಹಿಂದೆ ನೇಮಕ ಮಾಡಿಕೊಂಡಿದ್ದೆ. ಅವರನ್ನು ಸಹಾಯಕಿ ಅಥವಾ ಪರಿಚಾರಕಿಯಾಗಿ ಅಲ್ಲದೆ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿಕೊಂಡಿದ್ದೆ ಎಂದು ಶಕುಂತಲಾ ಅವರು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ತಮಗೆ ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದಿದ್ದಾರೆ ಸುಮನಾ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications