ಪಕ್ಷೇತರ ಶಾಸಕರ ವಿಚಾರಣೆ ನ.8ಕ್ಕೆ ಮುಂದೂಡಿಕೆ

ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಪೀಕರ್ ಕೆಜಿ ಬೋಪಯ್ಯ ಸೇರಿದಂತೆ ಪಕ್ಷೇತರ ಶಾಸಕರು ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದ ಮತದಾರರಾದ ಕೊಪ್ಪಳದ ಯಮನಪ್ಪ, ಹಿರಿಯೂರಿನ ಎಸ್ ಎಂ ಬಸವರಾಜ್, ಮಳವಳ್ಳಿಯ ಕೆ ಎಲ್ ಲಿಂಗೇಗೌಡ, ಪಾವಗಡದ ಕೃಷ್ಣಾನಾಯಕ್ ಹಾಗೂ ಹೊಸದುರ್ಗದ ಟಿಟಿ ನಾಗರಾಜ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ನವೆಂಬರ್ 4ರೊಳಗೆ ಈ ಸಂಬಂಧ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಸರಕಾರದ ಪರವಾಗಿ ಸತ್ಯಪಾಲ್ ಸಿಂಗ್ ಮತ್ತು ಸೊಲೀ ಸೂರಾಬ್ಜಿ ವಾದ ಮಂಡಿಸಿದರೆ, ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ಡಿ ಸುಧಾಕರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ಮತ್ತು ಎಂಪಿ ನರೇಂದ್ರಸ್ವಾಮಿ ಪರವಾಗಿ ರವಿವರ್ಮಕುಮಾರ್ ವಾದ ಮಂಡಿಸುತ್ತಿದ್ದಾರೆ. ಎರಡು ಅರ್ಜಿಗಳ ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣಪೀಠವನ್ನು ರಚಿಸಲಾಗಿದೆ. ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ನ್ಯಾ. ಎಎಸ್ ಬೋಪಣ್ಣ ಮತ್ತು ನ್ಯಾ. ಎಸ್ ಅಬ್ಧುಲ್ ನಜೀರ್ ಅವರಗಳು ಪೀಠದಲ್ಲಿದ್ದಾರೆ.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications