ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ಆರಂಭ

By Mrutyunjaya Kalmat
|
Google Oneindia Kannada News

Karnataka High Court
ಬೆಂಗಳೂರು, ನ. 2 : ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭೆಯ ಸ್ಪೀಕರ್ ಕೆಜೆ ಬೋಪಯ್ಯ ಅವರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಆರಂಭವಾಗಿದೆ.

ಈ ಸಂಬಂಧ ಸಲ್ಲಿಸಲಾಗಿರುವ ಎರಡು ಅರ್ಜಿಗಳು ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣಪೀಠವನ್ನು ರಚಿಸಲಾಗಿದೆ. ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ಎಎಸ್ ಬೋಪಣ್ಣ ಮತ್ತು ಎಸ್ ಅಬ್ಧುಲ್ ನಜೀರ್ ಅವರನ್ನು ಒಳಗೊಂಡ ಪೀಠ ವಿಚಾರಣೆ ಆರಂಭಿಸಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X