ಬಿಬಿಎಂಪಿಗೂ ಅಂಟಿದ ಬಿಜೆಪಿ ಭಿನ್ನಮತ ವ್ಯಾಧಿ?

ರಾಜೀನಾಮೆ ನೀಡಿದವರಲ್ಲಿ ಮಾರುಕಟ್ಟೆ ಸ್ಥಾಯಿ ಸಮಿತಿ ಸದಸ್ಯ ಹಾಗೂ ಕೆಂಪೇಗೌಡ ವಾರ್ಡ್ ಕಾರ್ಪೊರೇಟರ್ ವೈ ಕೆ ಅಶ್ವಥ್, ತೋಟಗಾರಿಕೆ ಸ್ಥಾಯಿ ಸಮಿತಿ ಸದಸ್ಯ, ಚೌಡೇಶ್ವರಿ ವಾರ್ಡ್ ಸದಸ್ಯೆ ಕೆ ಯಶೋಧ, ಶಿಕ್ಷಣ ಸ್ಥಾಯಿ ಸಮಿತಿ ಸದಸ್ಯ ಹಾಗೂ ಅಟ್ಟೂರು ವಾರ್ಡ್ ಸದಸ್ಯೆ ಗೀತ ಶಶಿಕುಮಾರ್, ಅಪೀಲುಗಳ ಸ್ಥಾಯಿ ಸಮಿತಿ ಸದಸ್ಯ ಯಲಹಂಕ ಉಪನಗರ ವಾರ್ಡ್ ಸದಸ್ಯ ಎಂ ಮುನಿರಾಜು ಪ್ರಮುಖರಾಗಿದ್ದಾರೆ.
ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯತ್ವಕ್ಕೆ ನಾಲ್ವರು ರಾಜೀನಾಮೆ ನೀಡಿದ್ದಾರೆನ್ನುವ ಮಾತು ಸತ್ಯಕ್ಕೆ ದೂರವಾದದ್ದು. ಪಕ್ಷದ ಸದಸ್ಯರಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲಾ ಸದಸ್ಯರು ಪಕ್ಷದ ನೀತಿ ನಿಯಮಗಳಿಗೆ ಬದ್ಧರಾಗಿದ್ದಾರೆ. ಯಾವುದೇ ಸದಸ್ಯರ ರಾಜೀನಾಮೆ ಪತ್ರ ನನಗಾಗಲಿ ಅಥವಾ ಪಕ್ಷದ ನಾಯಕರಿಗಾಗಲಿ ತಲುಪಿಲ್ಲ ಎಂದು ಮೇಯರ್ ಎಸ ಕೆ ನಟರಾಜ್ ಸ್ಪಷ್ಟೀಕರಣ ನೀಡಿದ್ದಾರೆ.
ಯಲಹಂಕ ವ್ಯಾಪ್ತಿಯ ಕಾರ್ಪೋರೇಟರ್ ಗಳು ಯಾರೂ ಸ್ಥಾಯಿ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನಾಡಿಲ್ಲ. ಇದು ನಮ್ಮ ಗಮನಕ್ಕೂ ಬಂದಿಲ್ಲ.ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಕೂಡಾ ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications