ಬಿಬಿಎಂಪಿಗೂ ಅಂಟಿದ ಬಿಜೆಪಿ ಭಿನ್ನಮತ ವ್ಯಾಧಿ?

ರಾಜೀನಾಮೆ ನೀಡಿದವರಲ್ಲಿ ಮಾರುಕಟ್ಟೆ ಸ್ಥಾಯಿ ಸಮಿತಿ ಸದಸ್ಯ ಹಾಗೂ ಕೆಂಪೇಗೌಡ ವಾರ್ಡ್ ಕಾರ್ಪೊರೇಟರ್ ವೈ ಕೆ ಅಶ್ವಥ್, ತೋಟಗಾರಿಕೆ ಸ್ಥಾಯಿ ಸಮಿತಿ ಸದಸ್ಯ, ಚೌಡೇಶ್ವರಿ ವಾರ್ಡ್ ಸದಸ್ಯೆ ಕೆ ಯಶೋಧ, ಶಿಕ್ಷಣ ಸ್ಥಾಯಿ ಸಮಿತಿ ಸದಸ್ಯ ಹಾಗೂ ಅಟ್ಟೂರು ವಾರ್ಡ್ ಸದಸ್ಯೆ ಗೀತ ಶಶಿಕುಮಾರ್, ಅಪೀಲುಗಳ ಸ್ಥಾಯಿ ಸಮಿತಿ ಸದಸ್ಯ ಯಲಹಂಕ ಉಪನಗರ ವಾರ್ಡ್ ಸದಸ್ಯ ಎಂ ಮುನಿರಾಜು ಪ್ರಮುಖರಾಗಿದ್ದಾರೆ.
ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯತ್ವಕ್ಕೆ ನಾಲ್ವರು ರಾಜೀನಾಮೆ ನೀಡಿದ್ದಾರೆನ್ನುವ ಮಾತು ಸತ್ಯಕ್ಕೆ ದೂರವಾದದ್ದು. ಪಕ್ಷದ ಸದಸ್ಯರಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲಾ ಸದಸ್ಯರು ಪಕ್ಷದ ನೀತಿ ನಿಯಮಗಳಿಗೆ ಬದ್ಧರಾಗಿದ್ದಾರೆ. ಯಾವುದೇ ಸದಸ್ಯರ ರಾಜೀನಾಮೆ ಪತ್ರ ನನಗಾಗಲಿ ಅಥವಾ ಪಕ್ಷದ ನಾಯಕರಿಗಾಗಲಿ ತಲುಪಿಲ್ಲ ಎಂದು ಮೇಯರ್ ಎಸ ಕೆ ನಟರಾಜ್ ಸ್ಪಷ್ಟೀಕರಣ ನೀಡಿದ್ದಾರೆ.
ಯಲಹಂಕ ವ್ಯಾಪ್ತಿಯ ಕಾರ್ಪೋರೇಟರ್ ಗಳು ಯಾರೂ ಸ್ಥಾಯಿ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನಾಡಿಲ್ಲ. ಇದು ನಮ್ಮ ಗಮನಕ್ಕೂ ಬಂದಿಲ್ಲ.ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಕೂಡಾ ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications