ಬಿಜೆಪಿ ಸರ್ಕಾರದ ಲಂಚಾವತಾರಕ್ಕೆ ಬೆಚ್ಚಿದ ಶಾಸಕ

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ, ಲಂಚ ಪಡೆದ ಸಚಿವರ ಹಾಗೂ ಅವರ ಏಜೆಂಟ್ ಹೆಸರು ಹೇಳಲು ನಿರಾಕರಿಸಿದರು. ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಗೆ ಲಕ್ಷಾಂತರ ರೂ. ಲಂಚ ನೀಡಬೇಕಾದ ದುಃಸ್ಥಿತಿ ಬಂದಿದೆ ಎಂದು ವಿಷಾದಿಸಿದರು.
ಲಂಚ ನೀಡಿರುವ ಬಗ್ಗೆ ಲೋಕಾಯುಕ್ತರು ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದೇನೆ. ಇಂತಹ ನೀಚ ಸರಕಾರವನ್ನು ಎಂದೂ ನೋಡಿರಲಿಲ್ಲ. ಲಂಚ ನೀಡಿದರೆ ವಾತ್ರ ಅನುದಾನ, ಇಲ್ಲದಿದ್ದರೆ ಆ ಶಾಸಕನ ಕ್ಷೇತ್ರಕ್ಕೆ ಅನುದಾನ ದೊರೆಯದು ಎಂದು ಅವರು ಆಪಾದಿಸಿದರು.
ಭಾಗ್ಯಲಕ್ಷ್ಮಿ ತಾಯಂದರಿಗೆ ಸೀರೆ ವಿತರಣೆ ಕಾರ್ಯಕ್ರಮಕ್ಕೆ ತನಗೆ ಆಹ್ವಾನ ನೀಡಿರಲಿಲ್ಲ. ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರ ಕಾವಲಿನಲ್ಲಿ ಸಮಾವೇಶ ನಡೆಸಿ ಗೂಂಡಾ ಸಂಸ್ಕೃತಿ ಮೆರೆಯಲಾಗಿದೆ ಎಂದು ಟೀಕಿಸಿದರು. ರಾಜ್ಯದ ಬಹುತೇಕ ಯೋಜನೆಗ ಳಿಗೆ ಕೇಂದ್ರ ಸರಕಾರದ ಅನುದಾನವೇ ಆಧಾರ. ಆದರೂ, ಕೇಂದ್ರದ ವಿರುದ್ಧ ಆರೋಪ ವಾಡಲಾಗುತ್ತಿದೆ ಎಂದು ಸುರೇಶ್ಗೌಡ ಲೇವಡಿ ವಾಡಿದರು.
ಕಾಂಗ್ರೆಸ್ ಸಭೆ: ಮುಂಬರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಯ ಹಿನ್ನೆಲೆಯಲ್ಲಿ ನ.15ರಂದು ಮಧ್ಯಾಹ್ನ 2 ಗಂಟೆಗೆ ನಗರದ ಪಾಂಡುರಂಗ ಸಮುದಾಯ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಕೆ. ಬಿ. ಚಂದ್ರಶೇಖರ್ ತಿಳಿಸಿದರು.
ಮಾಜಿ ಸಂಸದ ಅಂಬರೀಶ್ ಸೇರಿದಂತೆ ಇತರ ಮುಖಂಡರು ಸಭೆಗೆ ಆಗಮಿಸಲಿದ್ದು, ಜಿಲ್ಲೆಯ ಎಲ್ಲಾ ವಿಭಾಗದ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications