ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾರು ಹಾಯ್ದು ಬೆಳಗಾವಿ ಬಳಿ ಇಬ್ಬರು ಬಲಿ
ಮಡಿದವರನ್ನು ಕರಿಬಸಪ್ಪ ಮತ್ತು ಬಸವ್ವ ಎಂದು ಗುರುತಿಸಲಾಗಿದೆ. ಮೃತರು ಮತ್ತು ಗಾಯಗೊಂಡವರು ಬಸ್ಸಿಗಾಗಿ ರಸ್ತೆಬದಿಯಲ್ಲಿ ಕಾಯುತ್ತಿದ್ದರು. ಅಡ್ಡಾದಿಡ್ಡಿ ಕಾರು ಓಡಿಸಿ ಅಪಘಾತಕ್ಕೆ ಕಾರಣನಾದ ಕಾರು ಚಾಲಕನನ್ನು ಬಂಧಿಸಲಾಗಿದೆ. ಗಾಯಗೊಂಡವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರನ್ನು ಶಾಂತಗೊಳಿಸಿದರು.
ಉಚಿತ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
Comments
English summary
Summary in english : Two labourers were killed on the spot and four others injured when a car ran over them near new Ontimari Cross at Kakathi police station limits in Belgaum District early today.
Story first published: Thursday, November 11, 2010, 18:45 [IST]