ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣ: ಇಂದು ವಿಚಾರಣೆ

ಹಿರಿಯೂರು ಶಾಸಕರ ವಿರುದ್ಧ ದೂರು ನೀಡಿದ್ದ ಮತದಾರ ಹೈಕೋರ್ಟ್ ನೋಟಿಸ್ಗೆ ಉತ್ತರ ನೀಡಿದ್ದಾರೆ. ಹಿರಿಯೂರು ಕ್ಷೇತ್ರದ ಪಕ್ಷೇತರ ಶಾಸಕ ಡಿ. ಸುಧಾಕರ್ ವಿರುದ್ಧ ಸ್ಪೀಕರ್ಗೆ ದೂರು ನೀಡಿದ್ದ ಮತದಾರ ಪ್ರಕರಣದ ನಾಲ್ಕನೆ ಪ್ರತಿವಾದಿ ಎಸ್.ಎಂ. ಬಸವರಾಜ್ ಎಂಬವರು ಹೈಕೋರ್ಟ್ ನೋಟಿಸ್ಗೆ ಗುರುವಾರ ಉತ್ತರ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ.2ಕ್ಕೆ ವಿಚಾರಣೆ ನಡೆಸಿದ್ದ ತ್ರಿಸದಸ್ಯ ಪೀಠ, ಈ ಕುರಿತು ಹೇಳಿಕೆ ಸಲ್ಲಿಸುವಂತೆ ಸ್ಪೀಕರ್, ಮುಖ್ಯಮಂತ್ರಿ ಹಾಗೂ ಐವರು ಮತದಾರರಿಗೆ ನೋಟಿಸ್ ಜಾರಿ ಮಾಡಿತ್ತು. ನ.8ಕ್ಕೆ ನಡೆದ ವಿಚಾರಣೆಯ ಸಂದರ್ಭದಲ್ಲಿ ಕನಕಗಿರಿ ಹಾಗೂ ಹೊಸದುರ್ಗ ಕ್ಷೇತ್ರಗಳ ಮತದಾರರಿಬ್ಬರು ಸರಕಾರಕ್ಕೆ ವಿರುದ್ದವಾದ ಹೇಳಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿ ಹೇಳಿಕೆ ಸಲ್ಲಿಸಲು ಸರಕಾರ, ಸ್ಪೀಕರ್, ಸಿಎಂ ಹಾಗೂ ಮೂವರು ಮತದಾರರು ಕಾಲಾವಕಾಶ ಕೇಳಿದ್ದುದರಿಂದ ನ್ಯಾಯಪೀಠ ವಿಚಾರಣೆಯನ್ನು ನ.12ಕ್ಕೆ ಮುಂದೂಡಿತ್ತು.
ಮತದಾರನಿಂದ ಪ್ರಮಾಣಪತ್ರ: "ಯಾರದೇ ಒತ್ತಾಯಕ್ಕೆ ಮಣಿದ ನಾನು ದೂರು ನೀಡಿಲ್ಲ. ನಮ್ಮ ಕ್ಷೇತ್ರದ ಶಾಸಕ ಡಿ. ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಗೆಲ್ಲದಿದ್ದರೂ, ಬಿಜೆಪಿ ಶಾಸಕಾಂಗ ಸಭೆ ಸೇರಿದಂತೆ ಇತರ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಪಕ್ಷ ಮತ್ತು ಸರಕಾರದ ವಿರುದ್ಧ ಅವರ ನಡವಳಿಕೆಯಿಂದ ಕ್ಷೇತ್ರದ ಜನತೆಗೆ ಅನ್ಯಾಯವಾಗಿದೆ. ಆದುದರಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ನಾನು ಸ್ಪೀಕರ್ಗೆ ದೂರು ನೀಡಿದ್ದೇನೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯನ್ನು ಪ್ರತಿವಾದಿಯನ್ನಾಗಿ ಮಾಡುವ ಆವಶ್ಯಕತೆ ಇರಲಿಲ್ಲ" ಎಂದು ಬಸವರಾಜ್ ತನ್ನ ಉತ್ತರದಲ್ಲಿ ದೂರನ್ನು ಸಮರ್ಥಿಸಿಕೊಂಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications