ಸುದರ್ಶನ್ ರಾಷ್ಟ್ರದ ಕ್ಷಮೆ ಕೇಳಲಿ : ಲಾಲು

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುದರ್ಶನ್ ಹೇಳಿಕೆ ಖಂಡನೀಯ. ಟೀಕಿಸುವುದಕ್ಕೆ ವಿರೋಧವಿಲ್ಲ. ಆದರೆ, ಇಂತಹ ಕೀಳು ಅಭಿರುಚಿಯ ಆರೋಪಗಳು ಸರಿಯಲ್ಲ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲು ಕಾರಣವಾಗುತ್ತದೆ. ಹೀಗಾಗಿ ಸುದರ್ಶನ್ ಕೂಡಲೇ ದೇಶದ ಕ್ಷಮೆ ಕೇಳಬೇಕು ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಶಿಸ್ತಿನ ಸಂಘಟನೆ ಎಂದೇ ಹೆಸರುವಾಸಿಯಾಗಿರುವ ಆರೆಸ್ಸೆಸ್ ನಲ್ಲಿ ಅಶಿಸ್ತು ಮನೆ ಮಾಡಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಸಂಘಟದ ಅಧ್ಯಕ್ಷರೆ ವಿರೋಧಿ ಪಕ್ಷದ ನಾಯಕರಿಗೆ ಮನಸ್ಸಿಗೆ ಬಂದಂತೆ ಟೀಕೆ ಮಾಡುವುದು ಎಲ್ಲಿಯ ಶಿಸ್ತು. ಸುದರ್ಶನ ಹೇಳಿಕೆ ಸಮರ್ಥಿನಿಯವಲ್ಲ. ಇದರಿಂದ ಅವರು ಕೂಡಲೇ ದೇಶದ ಕ್ಷಮೆ ಯಾಚಿಸಬೇಕು ಎಂದು ಲಾಲು ಆಗ್ರಹಿಸಿದ್ದಾರೆ.
ಸೋನಿಯಾ ಗಾಂಧಿ ಅಮೆರಿಕದ ಏಜಂಟ್, ಮಾಜಿ ಪ್ರಧಾನಮಂತ್ರಿಗಳಾದ ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಸುದರ್ಶನ್ ಭೋಪಾಲ್ ನಲ್ಲಿ ಮಾಧ್ಯಮಗಳಿಗೆ ವಿವರಿಸಿದ್ದರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications