ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ ಸಾಧ್ಯತೆ

ಗದಗ ಜಿಲ್ಲೆ ಕೈಬಿಟ್ಟು ರಾಯಚೂರು ಜಿಲ್ಲೆ ಉಸ್ತುವಾರಿ ನೀಡುವ ಮೊದಲು ಮುಖ್ಯಮಂತ್ರಿ ಅವರು ತಮ್ಮನ್ನು ಒಂದು ಮಾತು ಕೇಳಬಹುದಿತ್ತು. ಅವರ ಏಕಪಕ್ಷೀಯ ನಿರ್ಧಾರ ತಮಗೆ ತೀವ್ರ ನೋವು ತಂದಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಮೈಸೂರು ಸೇರಿದಂತೆ ನಾನಾ ಕಡೆಗಳಲ್ಲಿ ನಡೆದ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ತಾವು ಮುಖ್ಯಮಂತ್ರಿ ಜತೆ ಪಾಲ್ಗೊಂಡಿದ್ದೆ. ಆಗ ಉಸ್ತುವಾರಿ ಸಚಿವರನ್ನು ಬದಲಿಸುವ ವಿಷಯ ತಿಳಿಸಬಹುದಿತ್ತು ಎಂದು ಅವರು ತಿಳಿಸಿದ್ದಾರೆ.
ಇನ್ನೊಂದೆಡೆ ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ಸಹ ಮುಖ್ಯಮಂತ್ರಿ ಕಾರ್ಯಶೈಲಿಯನ್ನು ವಿಶ್ಲೇಷಣೆಗೊಳಪಡಿಸಿದ್ದಾರೆ. ಸಂಪುಟ ವಿಸ್ತರಣೆ ವೇಳೆ ನಾನು ನೀಡಿದ್ದ ಸಲಹೆಯನ್ನು ತಿರಸ್ಕರಿಸುವ ಮೂಲಕ ಯಡಿಯೂರಪ್ಪ ಸಂಕಷ್ಟ ತಂದುಕೊಂಡರು ಎಂದು ರೆಡ್ಡಿ ಹೇಳಿದ್ದಾರೆ. ಗೂಳಿಹಟ್ಟಿ ಶೇಖರ್ ಮತ್ತು ಶಿವನಗೌಡ ನಾಯಕರನ್ನು ಸಂಪುಟದಿಂದ ಕೈಬಿಡದಿರುವಂತೆ ಮುಖ್ಯಮಂತ್ರಿಗೆ ಸಲಹೆ ನೀಡಿದ್ದೆ. ಆದರೆ, ಅವರು ನನ್ನ ಸಲಹೆಯನ್ನು ತಿರಸ್ಕರಿಸಿದ್ದರಿಂದ ಸರಕಾರದ ಸ್ಥಿರತೆಗೆ ಧಕ್ಕೆ ಉಂಟಾಯಿತು ಎಂದು ರೆಡ್ಡಿ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications