ಗಂಗೋತ್ರಿ ದೇಗುಲದಿ ದಲಿತರಿಗೆ ಓನಾಮ

ಈ ಐತಿಹಾಸಿಕ ಬದಲಾವಣೆಯನ್ನು ಸ್ವಾಗತಿಸಿರುವ ರಾಜ್ಯ ಸಭೆ ಸದಸ್ಯ ತರುಣ್ ವಿಜಯ್, ವಾರಾಂತ್ಯದಲ್ಲಿ ಈ ಕುರಿತು ದೇಗುಲದಲ್ಲಿ ಸಭೆ ನಡೆಸಲಾಗುವುದು ಎಂದಿದ್ದಾರೆ. ಮಂದಿರದ ಆಡಳಿತ ಮಂಡಳಿ ಹಾಗೂ ಪಂಡಾಗಳು ಮುಕ್ತ ಮನಸ್ಸಿನಿಂದ ಈ ಶುಭ ಕಾರ್ಯಕ್ಕೆ ಅಣಿಯಾಗಿದ್ದಾರೆ.
ಹರಿಯಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಕೋಮು ಗಲಭೆಯಿಂದ ಹಿಂದೂ ಸಮಾಜ ಒಡೆದು ಹೋಗುತ್ತಿರುವ ಸಂದರ್ಭದಲ್ಲಿ ಈ ರೀತಿ ಸುಧಾರಣೆಗಳು ಆಗುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಎಂದು ವಿಜಯ್ ಅಭಿಪ್ರಾಯಪಟ್ಟಿದ್ದಾರೆ.
ತಮಿಳುನಾಡು ಎಲ್ಲರಿಗಿಂತ ಮುಂದೆ: ದಲಿತರನ್ನು ದೇಗುಲದ ಅರ್ಚಕರಾಗಿ ನೇಮಿಸುವ ಪ್ರಕ್ರಿಯೆಗೆ 2006ರಲ್ಲಿ ಅಲ್ಲಿನ ಸರ್ಕಾರ ಆದೇಶ ನೀಡಿತ್ತು. ತಮಿಳುನಾಡು ಸರ್ಕಾರದ ಅಧೀನದಲ್ಲಿರುವ ಸುಮಾರು 36,000 ದೇಗುಲಗಳಲ್ಲಿ ಎಲ್ಲಿ ಬೇಕಾದರೂ ಹಿಂದುಳಿದ ವರ್ಗಕ್ಕೆ ಸೇರಿದವರು ಅರ್ಚಕ ತರಬೇತಿ ಹಾಗೂ ವೃತ್ತಿ ಆರಂಭಿಸಬಹುದಿತ್ತು. ಆದರೆ, ವಿದ್ಯೆ ಕಲಿತ ದಲಿತ ಯುವಕರಿಗೆ ದೊಡ್ಡ ದೇಗುಲಗಳ ಬಾಗಿಲುಗಳು ತೆರೆಯಲೇ ಇಲ್ಲ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications