ಸಿಎಂ ಪ್ರತಿವಾದಿಯನ್ನಾಗಿಸಲು ಹೈಕೋರ್ಟ್ ಅಸ್ತು

ಕಳೆದ ನ.12ರಂದು ವಿಚಾರಣೆ ನಡೆಸಿದ್ದ ನ್ಯಾ ಮೋಹನ್ ಶಾಂತನಗೌಡರ್, ನ್ಯಾ ಅಬ್ದುಲ್ ನಜೀರ್ ಹಾಗೂ ನ್ಯಾ ಎಎಸ್ ಬೋಪಣ್ಣ ಅವರ ಪೂರ್ಣ ಪೀಠ ಪೂರಕ ಅರ್ಜಿಗಳ ಪರಿಗಣನೆ ಕುರಿತು ಸೋಮವಾರ ಕಾಯ್ದಿಟ್ಟ ತೀರ್ಪನ್ನು ಪ್ರಕಟಿಸಿತು.
ಮೂಲ ಅರ್ಜಿಯಲ್ಲಿ ಸ್ಪೀಕರ್ ಕೆಜಿ ಬೋಪಯ್ಯ ಹಾಗೂ 2ನೇ ಅರ್ಜಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿವಾದಿಯಾಗಿಸಲು, ಹೆಚ್ಚುವರಿ 32 ಅಂಶಗಳ ಸೇರ್ಪಡೆ, ತಿದ್ದುಪಡಿ ಅರ್ಜಿ ಮತ್ತು ಐವರು ಮತದಾರರನ್ನು ಪ್ರತಿವಾದಿಯಾಗಿಸಿ ಸೇರಿಸಿದ ಎಲ್ಲ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ. ಇದರೊಂದಿಗೆ ಪಕ್ಷೇತರ ಅನರ್ಹ ಶಾಸಕರು ಈ ಪ್ರಕರಣದಲ್ಲಿ ಮೊದಲ ಕಂಟಕದಿಂದ ಭಾಗಶಃ ಪಾರಾದಂತಾಗಿದೆ. ಒಂದು ವೇಳೆ ಹೈಕೋರ್ಟ್ ಅವಕಾಶ ನಿರಾಕರಿಸಿದ್ದರೆ ಪಕ್ಷೇತರ ಶಾಸಕರ ಅರ್ಜಿ ಜೀವ ಕಳೆದುಕೊಳ್ಳುತ್ತಿತ್ತು.
ಸಮಗ್ರ ಅರ್ಜಿ ಸಲ್ಲಿಕೆ : ಮೂಲ ಅರ್ಜಿಗೆ ವೈಯಕ್ತಿಕವಾಗಿ ಸ್ಪೀಕರ್ ಕೆಜಿ ಬೋಪಯ್ಯ ಅವರನ್ನು ಪ್ರತಿವಾದಿಯಾಗಿಸಿ ಮತ್ತು ಹೆಚ್ಚುವರಿ 32 ಅಂಶಗಳನ್ನು ಅರ್ಜಿಗೆ ಸೇರ್ಪಡೆ ಮಾಡಬೇಕು. ಅದರೊಡನೆ ಮೂಲ ಅರ್ಜಿಯಲ್ಲಿ ನಾವೆಂದೂ ಬಿಜೆಪಿ ತೊರೆದಿಲ್ಲ ಎಂಬ ಅಂಶವನ್ನು ತಿದ್ದುಪಡಿ ಮಾಡಿ ನಾವೆಂದೂ ಬಿಜೆಪಿ ಸೇರಿಲ್ಲ ಎಂಬುದಾಗಿ ಮಾಡಬೇಕಿದೆ.
ಎರಡನೇ ರಿಟ್ ಅರ್ಜಿಯಲ್ಲಿ ಐವರು ಮತದಾರರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿವಾದಿಯಾಗಿಸಿ ಅರ್ಜಿಯಲ್ಲಿ ಸೇರಿಸಬೇಕಿದೆ. ಇವೆಲ್ಲವನ್ನೂ ಸೇರಿಸಿ ಮಂಗಳವಾರ ಸಂಜೆಯೊಳಗೆ ಸಮಗ್ರ ಅರ್ಜಿ ಸಲ್ಲಿಸಲು ಅರ್ಜಿದಾರರ ಪರ ವಕೀಲರು ಒಪ್ಪಿಕೊಂಡಿದ್ದಾರೆ. ಸಮಗ್ರ ಅರ್ಜಿ ಸಲ್ಲಿಕೆಗೆ ಸಮಯಾವಕಾಶ ಬೇಕಾದರೆ ತೆಗೆದುಕೊಳ್ಳಿ, ಆದರೆ ಮತ್ತೆ ತಿದ್ದುಪಡಿ ಅಥವಾ ಸೇರ್ಪಡೆಗೆ ಕೋರ್ಟ್ ಅವಕಾಶ ನೀಡುವುದಿಲ್ಲ ಎಂದು ಕೋರ್ಟ್ ಎಚ್ಚರಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications