ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೈಸೂರು : ಡಿ.17 ರಿಂದ ಹೋಟೆಲ್ ಸಂಘದ ಸಮಾವೇಶ
ರಾಜ್ಯಮಟ್ಟದ ಸಮ್ಮೇಳನವನ್ನು ಮೂರು ವರ್ಷಕ್ಕೊಮ್ಮೆ ಆಯೋಜಿಸಲಾಗುತ್ತಿದೆ. ಹಿಂದಿನ ಸಮ್ಮೇಳನಗಳು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ನಡೆದಿದ್ದವು. 22 ವರ್ಷದ ಹಿಂದೆ ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಹಿಂದಿನ ವರ್ಷವೇ 16ನೇ ಸಮ್ಮೇಳನ ನಡೆಯಬೇಕಾಗಿತ್ತು. ಆದರೆ ಪ್ರವಾಹದ ಕಾರಣಕ್ಕೆ ರದ್ದುಪಡಿಸಿ ಒಂದು ಕೋಟಿ ರೂ.ಗೂ ಹೆಚ್ಚಿನ ನೆರವನ್ನು ಸಂತ್ರಸ್ತರಿಗೆ ನೀಡಲಾಗಿತ್ತು ಎಂದರು.
ಡಿ.18ರ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಮ್ಮೇಳನ ಉದ್ಘಾಟಿಸುವರು. ವಿಶ್ವೇಶತೀರ್ಥ ಸ್ವಾಮಿಜಿ ಸಾನ್ನಿಧ್ಯ ವಹಿಸುವರು. 19ರಂದು ಸಮಾರೋಪ ಸಮಾರಂಭ ನಡೆಯಲಿದ್ದು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
Story first published: Wednesday, November 17, 2010, 11:31 [IST]