ಭಾಗ್ಯಲಕ್ಷ್ಮಿ ಸೀರೆಯಲ್ಲೂ ಯಡ್ಡಿ ಲೂಟಿ : ಎಚ್ಡಿಕೆ

ಈ ಸರಕಾರ ಬಡ ಮಕ್ಕಳಿಗೆ ವಿತರಿಸುತ್ತಿರುವ ಸೀರೆಯಲ್ಲೂ ದುಡ್ಡು ಮಾಡಿದೆ. ಸರಕಾರೀ ಆದೇಶದಲ್ಲಿರುವ ರಚನಾ ಗ್ರೂಪ್ ವಿಳಾಸದಲ್ಲಿ ಅಂತ ಕಂಪನಿಯೇ ಇಲ್ಲ, ಬೇರೊಂದು ಕಂಪನಿಯಿದೆ. ಒಂದು ಸೀರೆಗೆ 195 ರುಪಾಯಿ ನೀಡಿದ್ದಾರೆ. ನಾವು ಅಲ್ಲಿಂದಲೇ ಅದೇ ಗುಣಮಟ್ಟದ ಸೀರೆಯನ್ನು 120 ರುಪಾಯಿಗೆ ತಂದಿದ್ದೇವೆ. ಒಂದೆರಡು ದಿನದಲ್ಲಿ ಸೀರೆ ಹಗರಣದ ಎಲ್ಲಾ ಮಾಹಿತಿ ನೀಡಲಿದ್ದೇನೆ ಎಂದು ಕುಮಾರಸ್ವಾಮಿ ಸರಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಈಗ ಹೆಣ್ಣುಮಕ್ಕಳಿಗೆ ಲಂಗ ಕೊಡುವುದಾಗಿ ಪ್ರಕಟಿಸಿದ್ದಾರೆ. ಅವರು ಕೊಡುತ್ತಿರುವ ಸೀರೆಯನ್ನು ಲಂಗವಿಲ್ಲದೆ ಉಡಲಾಗುವುದಿಲ್ಲ. ಇನ್ನು ಲಂಗ ಯಾವ ಕಳಪೆ ಮಟ್ಟದಲ್ಲಿರುತ್ತೋ ದೇವರೇ ಬಲ್ಲ. ಉತ್ತರ ಕರ್ನಾಟಕದ ಬಡ ನೇಕಾರರು ಸಿದ್ದ ಪಡಿಸುವ ಸೀರೆ ಖರೀದಿಸಿದ್ದರೆ, ಇಂಥ ಅನಾಹುತವಾಗುತ್ತಿರಲಿಲ್ಲ. ಈ ರಚನಾ ಅನ್ನುವ ಕಂಪೆನಿ ಯಾವುದು? ಆ ಕಂಪನಿ ಎಲ್ಲಿದೆ ? ಕಮಿಷನ್ ಎಷ್ಟು ಎಂಬುದನ್ನು ತಿಳಿಸಲು ಇನ್ನೆರಡು ದಿನದಲ್ಲಿ ದಾಖಲೆ ಸಮೇತ ನಿಮ್ಮ ಮುಂದೆ ಬರುತ್ತೇನೆ ಎಂದು ಮಾಧ್ಯಮದವರಿಗೆ ಕುಮಾರಸ್ವಾಮಿ ತಿಳಿಸಿದ್ದಾರೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications