ಚಾಮರಾಜನಗರದಲ್ಲಿ ಪ್ಲಾಸ್ಟಿಕ್ ಬಳಸಿದರೆ ಶಿಕ್ಷೆ

ಈ ಬಗ್ಗೆ ನಗರಸಭೆ ಅಧಿಕಾರಿಗಳು ಅಗಿಂದಾಗ್ಗೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ 20 ಮೈಕ್ರಾನ್ಗಿಂತ ತೆಳುವಾದ ಪ್ಲಾಸ್ಟಿಕ್ ಕೈ ಚೀಲ ಹಾಗೂ ಕಪ್ಪು ಬಣ್ಣದ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಕೈ ಚೀಲಗಳನ್ನು ನಗರಸಭೆ ವಶಕ್ಕೆ ತೆಗೆದುಕೊಂಡು ಅಂಗಡಿ ಮಾಲಕರ ವಿರುದ್ಧ ಕಾನೂನು ಕ್ರಮ ಜರಗಿಸಲಿದ್ದಾರೆ. ಇದರಿಂದ ಉಂಟಾಗುವ ನಷ್ಟಗಳಿಗೆ ನಗರಸಭೆ ಜವಾಬ್ದಾರಿಯಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ಚೀಲಗಳ ಬಳಕೆ ಪ್ರಮಾಣ ಅಧಿಕವಾಗಿದ್ದು, ದೈನಂದಿನ ತ್ಯಾಜ್ಯ ವಸ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕಷ್ಟವಾಗಿದೆ. ಸಾರ್ವಜನಿಕರು ತಿಂಡಿ, ತಿನಿಸುಗಳನ್ನು ಪ್ಲಾಸ್ಟಿಕ್ ಚೀಲಗಳಿಗೆ ಸುತ್ತಿ ಬಿಸಾಡುತ್ತಿರುವುದರಿಂದ ಇದನ್ನು ತಿನ್ನುವ ಜಾನುವಾರುಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಅಂಗಡಿ ಮಾಲಕರು ಪ್ಲಾಸ್ಟಿಕ್ ಚೀಲಗಳ ಬಳಕೆ ಮಾಡದಿರುವಂತೆ ನಗರ ಸಭೆ ಆಯುಕ್ತರು ಸೂಚಿಸಿದ್ದಾರೆ.
ಪರಿಸರ ತಜ್ಞರ ಪ್ರಕಾರ, ಇಡೀ ಪ್ರಪಂಚದಲ್ಲಿ ವರ್ಷವೊಂದಕ್ಕೆ 100 ದಶಲಕ್ಷ ಟನ್ ಮತ್ತು ಭಾರತದಲ್ಲಿ 2 ದಶಲಕ್ಷ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಅಂದರೆ ಒಬ್ಬ ಮನುಷ್ಯ ಸರಾಸರಿ 3ರಿಂದ 4 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಬಳಸುತ್ತಿದ್ದಾನೆ. 'ಬೇರೆ ದೇಶಗಳಲ್ಲಿ ಒಬ್ಬ ವ್ಯಕ್ತಿ ಸರಾಸರಿ 60ರಿಂದ 80 ಕೆ.ಜಿ. ಪ್ಲಾಸ್ಟಿಕ್ ಬಳಕೆ ಮಾಡಿದರೂ ಅದನ್ನು ಸಮರ್ಪಕವಾಗಿ ನಾಶಪಡಿಸುತ್ತಾರೆ. ಇಲ್ಲಿ ತ್ಯಾಜ್ಯ ನಿರ್ವಹಣೆ ಕೂಡಾ ಬಗೆಹರಿಯದ ಸಮಸ್ಯೆಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications