ಅದಿರು ರಫ್ತು : ಸರಕಾರಿ ಆದೇಶ ಎತ್ತಿ ಹಿಡಿದ ಕೋರ್ಟ್

ರಾಜ್ಯ ಸರಕಾರದ ಕಬ್ಬಿಣ ಅದಿರು ರಫ್ತು ನಿಷೇಧ ಆದೇಶವನ್ನು ಪ್ರಶ್ನಿಸಿ, ವಿಎಸ್ ಲಾಡ್, ಸೆಸಾ ಗೋವಾ ಮತ್ತು ಕುಮಾರಸ್ವಾಮಿ ಮಿನರಲ್ಸ್ ಕಂಪನಿಗಳು ಸೇರಿದಂತೆ 32 ಗಣಿ ಕಂಪೆನಿಗಳು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ನ್ಯಾ ಎಸ್ ಅಬ್ದುಲ್ ನಜೀರ್ ಅಹ್ಮದ್ ಅವರಿದ್ದ ವಿಭಾಗೀಯ ಪೀಠ, ಕಬ್ಬಿಣ ಅದಿರು ರಫ್ತು ನಿಷೇಧ ಸರಿಯಾಗಿದೆ ಎಂದು ತೀರ್ಪು ಹೊರಡಿಸಿ ಅರ್ಜಿಯನ್ನು ವಜಾ ಮಾಡಿದೆ.
6 ತಿಂಗಳೊಳಗೆ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಅದಿರು ಸಾಗಣೆಯನ್ನು ನಿಷೇಧಿಸಲು ಸರಕಾರ ವಿಫಲವಾದಲ್ಲಿ, ಸರಕಾರ ಹೊರಡಿಸಿರುವ ಅದಿರು ರಫ್ತು ನಿಷೇಧ ಆದೇಶವನ್ನು ಪರಿಶೀಲಿಸಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
ಹೈಕೋರ್ಟ್ ಶುಕ್ರವಾರ ನೀಡಿದ ತೀರ್ಪು, ಸರಕಾರದ ನಿರ್ಧಾರಕ್ಕೆ ಸಂದ ಜಯವಾಗಿದ್ದು, ದೇಶದಲ್ಲಿಯೇ ಇದೊಂದು ಮಹತ್ವದ ತೀರ್ಪಾಗಿದೆ. ಅದಿರು ರಫ್ತು ನಿಷೇಧಿಸಿ ರಾಜ್ಯ ಸರಕಾರ ಕಳೆದ ಜುಲೈ 26 ಹಾಗೂ 28ಕ್ಕೆ ಆದೇಶ ಹೊರಡಿಸಿತ್ತು.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications