ಸ್ಫೋಟ ಪ್ರಕರಣ : ಸ್ವಾಮಿ ಅಸೀಮಾನಂದ ಸೆರೆ

ಅಸೀಮಾನಂದ ಕಳೆದ ಎರಡು ವರ್ಷಗಳಿಂದ ಸಿಬಿಐ, ಮಹಾರಾಷ್ಟ್ಪ ಮತ್ತು ರಾಜಸ್ತಾನ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಒರಿಸ್ಸಾದ ಡಾಂಗ್ ಜಿಲ್ಲೆಯಲ್ಲಿ ಅಸೀಮಾನಂದ ಅವರ ಅಶ್ರಮವಿದೆ. ಅಲ್ಲಿ ತಮ್ಮ ಸಹಚರರೊಂದಿಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ವಿಚಾರ, ವಿನಿಮಯ, ಸಂಚು ರೂಪಿಸುವುದು ಮತ್ತಿತರ ಕೃತ್ಯಗಳಲ್ಲಿ ತೊಡಗುತ್ತಿದ್ದರೆಂಬ ಆರೋಪದ ಅವರ ಮೇಲಿದೆ.
ಅದೇ ಪ್ರದೇಶದಲ್ಲಿ ಅಸೀಮಾನಂದ ಬುಡಕಟ್ಟು ಜನರ ಮಕ್ಕಳಿಗಾಗಿ ಶಾಲೆ ನಡೆಸುತ್ತಿದ್ದಾರೆ. ಕ್ರಿಶ್ಚಿಯನ್ನರನ್ನು ಹಿಂದೂ ಧರ್ಮಕ್ಕೆ ಮರುಮತಾಂತರಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆನ್ನಲಾಗಿದೆ. ಬಲಪಂಥೀಯ ಉಗ್ರವಾದಿಗಳ ಜಾಲದ ಪ್ರಮುಖ ಆರೋಪಿ ಸುನೀಲ್ ಜೋಶಿ ಜತೆಯೂ ಅಸೀಮಾನಂದ ಅವರಿಗೆ ನಿಕಟ ಸಂಪರ್ಕ ಇತೆ. ಕರ್ನಲ್ ಪುರೋಹಿತ್, ಸಾಧ್ವಿ ಪ್ರಗ್ಯಾಸಿಂಗ್ ಅವರ ಜೊತೆ ಕೆಲಸ ಮಾಡಿದ್ದಾರೆ. ಈಗಾಗಲೇ ಮಾಲೇಗಾಂವ್ ಸ್ಫೋಟದಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications