ಪುಟ್ಟಪರ್ತಿಯಲ್ಲಿ ಯಡ್ಡಿ : ಮುಂದೇನಾಗುವುದೋ ಕಾದು ನೋಡಿ

ಅಲ್ಲಿ ನವದೆಹಲಿಯಲ್ಲಿ ಬಿಜೆಪಿ ಹಿರಿಯ ನಾಯಕರು ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡಲು ಬೆಳಿಗ್ಗೆ 11ಗಂಟೆಯ ಡೆಡ್ ಲೈನ್ ಕೊಟ್ಟಿದ್ದರೆ, ಯಡಿಯೂರಪ್ಪನವರು ಕಳೆದ ದಿನದಿಂದ ನಾಲ್ಕು ಬಾರಿ ನವದೆಹಲಿ ಪ್ರಯಾಣ ರದ್ದುಪಡಿಸಿದ್ದು, ಸದ್ಯಕ್ಕೆ ಪುಟ್ಟಪರ್ತಿಯಲ್ಲಿ ಸಾಯಿಬಾಬಾ ಅವರ 85ನೇ ಹುಟ್ಟುಹಬ್ಬದ ಸಂಭ್ರದಲ್ಲಿ ಭಾಗವಹಿಸಲು ಆಂಧ್ರಕ್ಕೆ ತೆರಳಿದ್ದಾರೆ.
ಈ ನಡುವೆ, ಯಡಿಯೂರಪ್ಪನವರು ರಾಜೀನಾಮೆ ನೀಡಲು ಕೆಲ ಷರತ್ತುಗಳನ್ನು ಒಡ್ಡಿ ಬಿಜೆಪಿ ವರಿಷ್ಠರನ್ನು ಮತ್ತೆ ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.
1) ಅಶೋಕ್ ಶರ್ಮಾ ಎಂಬವರೊಡನೆ ಯಡಿಯೂರಪ್ಪನವರನ್ನು ಬೀಳಿಸಲು ಷಡ್ಯಂತ್ರ ನಡೆಸಿ ವಿಡಿಯೋ ಮುಖಾಂತರ ಸಿಕ್ಕಿಬಿದ್ದಿರುವ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಸಂಪುಟದಲ್ಲಿ ಇರಲೇಬಾರದು.
2) ಭ್ರಷ್ಟಾಚಾರದಲ್ಲಿ ಗುರಿಯಾಗಿರುವ ಯಾವುದೇ ಸಚಿವರು ಸರಕಾರದಲ್ಲಿ ಇರಬಾರದು.
3) ತಾವು ಸೂಚಿಸುವ ವ್ಯಕ್ತಿಯನ್ನೇ ಮುಖ್ಯಮಂತ್ರಿ ಪಟ್ಟದಲ್ಲಿ ಕೂರಿಸಬೇಕು.
ಮುಂದೆ ಏನಾಗುತ್ತದೋ ಎಂಬುದನ್ನು ಕಾದು ನೋಡಿ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications