ಭಾರತಕ್ಕೆ 13ನೇ ಚಿನ್ನ ದಕ್ಕಿಸಿಕೊಟ್ಟ ಕನ್ನಡತಿ ಅಶ್ವಿನಿ

ಶುಕ್ರವಾರ ನಡೆದ ಅತ್ಯಂತ ರೋಚಕ ಸ್ಪರ್ಧೆಯಲ್ಲಿ ಭಾರತದ ಮಂಜಿತ್ ಕೌರ್, ಸಿನಿ ಜೋಸ್, ಅಶ್ವಿನಿ ಚಿದಾನಂದ ಮತ್ತು ಮನದೀಪ್ ಕೌರ್ ಅವರಿದ್ದ ರಿಲೆ ತಂಡ ಕಜಕ್ ಸ್ತಾನನನ್ನು ಹಿಂದಿಕ್ಕಿ ಗುರಿ ತಲುಪಿತು. ಚೀನಾ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಡಬೇಕಾಯಿತು. ಇದೇ ಭಾರತದ ತಂಡ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿಯೂ ಚಿನ್ನದ ಪದಕ ಗಳಿಸಿತ್ತು.
ಮಂಜಿತ್ ಕೌರ್ ಉತ್ತಮ ಆರಂಭ ದೊರಕಿಸಿಕೊಟ್ಟರೆ, ಸಿನಿ ಜೋಸ್ ಅದೇ ವೇಗ ಕಾಯ್ದುಕೊಂಡರು. ಕನ್ನಡದ ಕುವರಿ ಅಶ್ವಿನಿ ಭರ್ಜರಿಯಾಗಿ ಓಡಿ ಕಜಕ್ ನ ಮಾರ್ಗರಿಟಾರನ್ನು ಸಾಕಷ್ಟು ಹಿಂದೆ ಉಳಿಸಿದರು. ಮನದೀಪ್ ಕೈಯಲ್ಲಿ ಬೇಟನ್ ಬಂದಾಗ ಗೆಲುವು ಸುಲಭವೆಂದೇ ಭಾವಿಸಲಾಗಿತ್ತು. ಆದರೆ, ಕಜಕ್ ನ ಓಲ್ಗಾ ತುರುಸಿನ ಸ್ಪರ್ಧೆ ನೀಡಿ ಅಂತರವನ್ನು ಕಡಿಮೆ ಮಾಡಿದರು. ಆದರೆ, ಕೊನೆಯ 50 ಮೀಟರ್ ಇದ್ದಾಗ ವೇಗವನ್ನು ಹೆಚ್ಚಿಸಿಕೊಂಡ ಮನದೀಪ್ ಭಾರತದ ಜನತೆಯ ಹರ್ಷ ಮುಗಿಲು ಮುಟ್ಟುವಂತೆ ಮಾಡಿದರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications