ಜಾಹೀರಾತಿನ ಮೂಲಕ ನಿಮ್ಮ ಬಣ್ಣ ಬಯಲು: ಸಿಎಂ

ನಮ್ಮ ಮೇಲಿರುವ ಆರೋಪಗಳ ದಾಖಲೆಗಳನ್ನು ಕೂಡಾ ನೀವು ಪ್ರಸ್ತುತ ಪಡಿಸಿ. ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಹೋಗೋಣ. ಜನ ಏನು ತೀರ್ಮಾನ ಕೊಡುತ್ತಾರೆಂದು ನೋಡೋಣ? ಇದು ನಾನು ನಿಮಗೆ ನೀಡುತ್ತಿರುವ ನೇರ ಸವಾಲು. ಮೊದಲ ಕಂತಿನಲ್ಲಿ ಮೈಸೂರಿನಲ್ಲಿ ದೇವೇಗೌಡ ಕುಟುಂಬದ 32 ಜನರಿಗೆ ಅಕ್ರಮವಾಗಿ ನೀಡಿದ ನಿವೇಶನಗಳ ಬಗ್ಗೆ ಜಾಹೀರಾತಿನಲ್ಲಿ ಪ್ರಕಟಿಸುತ್ತೇವೆ. ಇದಕ್ಕೆ ತಗಲುವ ಖರ್ಚನ್ನು ಅರ್ಧ ಪಕ್ಷ ಮತ್ತು ಉಳಿದದನ್ನು ಸ್ವಂತ ಖರ್ಚಿನಲ್ಲಿ ಭರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಎಸ್.ಎಂ. ಕೃಷ್ಣ ಕಾಲದಲ್ಲಿ 251 ಎಕರೆ, ಧರಂಸಿಂಗ್ ಅವಧಿಯಲ್ಲಿ 133, ಕುಮಾರಸ್ವಾಮಿ ಕಾಲದಲ್ಲಿ 225, ರಾಷ್ಟ್ರಪತಿ ಆಳ್ವಿಕೆಯಲ್ಲಿ 127 ಹಾಗೂ ತಮ್ಮ ಎರಡೂವರೆ ವರ್ಷದ ಕಾಲಾವಧಿಯಲ್ಲಿ 169 ಎಕರೆ ಜಮೀನು ಡಿನೋಟಿಫೈ ಆಗಿದೆ.ಅಲ್ಲದೇ, ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಜಿ ಕೋಟಾದಲ್ಲಿ ಕೃಷ್ಣ ಕಾಲದಲ್ಲಿ 334, ಧರಂಸಿಂಗ್ 76, ಕುಮಾರಸ್ವಾಮಿ 350 ಹಾಗೂ ತಮ್ಮ ಕಾಲದಲ್ಲಿ 136 ಜನರಿಗೆ ನಿವೇಶನ ನೀಡಲಾಗಿದೆ ಎಂದು ವಿವರಿಸಿದರು.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications