ಜಾಹೀರಾತಿನ ಮೂಲಕ ನಿಮ್ಮ ಬಣ್ಣ ಬಯಲು: ಸಿಎಂ

ನಮ್ಮ ಮೇಲಿರುವ ಆರೋಪಗಳ ದಾಖಲೆಗಳನ್ನು ಕೂಡಾ ನೀವು ಪ್ರಸ್ತುತ ಪಡಿಸಿ. ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಹೋಗೋಣ. ಜನ ಏನು ತೀರ್ಮಾನ ಕೊಡುತ್ತಾರೆಂದು ನೋಡೋಣ? ಇದು ನಾನು ನಿಮಗೆ ನೀಡುತ್ತಿರುವ ನೇರ ಸವಾಲು. ಮೊದಲ ಕಂತಿನಲ್ಲಿ ಮೈಸೂರಿನಲ್ಲಿ ದೇವೇಗೌಡ ಕುಟುಂಬದ 32 ಜನರಿಗೆ ಅಕ್ರಮವಾಗಿ ನೀಡಿದ ನಿವೇಶನಗಳ ಬಗ್ಗೆ ಜಾಹೀರಾತಿನಲ್ಲಿ ಪ್ರಕಟಿಸುತ್ತೇವೆ. ಇದಕ್ಕೆ ತಗಲುವ ಖರ್ಚನ್ನು ಅರ್ಧ ಪಕ್ಷ ಮತ್ತು ಉಳಿದದನ್ನು ಸ್ವಂತ ಖರ್ಚಿನಲ್ಲಿ ಭರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಎಸ್.ಎಂ. ಕೃಷ್ಣ ಕಾಲದಲ್ಲಿ 251 ಎಕರೆ, ಧರಂಸಿಂಗ್ ಅವಧಿಯಲ್ಲಿ 133, ಕುಮಾರಸ್ವಾಮಿ ಕಾಲದಲ್ಲಿ 225, ರಾಷ್ಟ್ರಪತಿ ಆಳ್ವಿಕೆಯಲ್ಲಿ 127 ಹಾಗೂ ತಮ್ಮ ಎರಡೂವರೆ ವರ್ಷದ ಕಾಲಾವಧಿಯಲ್ಲಿ 169 ಎಕರೆ ಜಮೀನು ಡಿನೋಟಿಫೈ ಆಗಿದೆ.ಅಲ್ಲದೇ, ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಜಿ ಕೋಟಾದಲ್ಲಿ ಕೃಷ್ಣ ಕಾಲದಲ್ಲಿ 334, ಧರಂಸಿಂಗ್ 76, ಕುಮಾರಸ್ವಾಮಿ 350 ಹಾಗೂ ತಮ್ಮ ಕಾಲದಲ್ಲಿ 136 ಜನರಿಗೆ ನಿವೇಶನ ನೀಡಲಾಗಿದೆ ಎಂದು ವಿವರಿಸಿದರು.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications